Featured

ಐಷಾರಾಮಿ ಕಾರಿನ ಸುಂಕ ಪಾವತಿಸುತ್ತೇನೆ, ನ್ಯಾಯಾಲಯ ವಿಧಿಸಿದ್ದ ದಂಡ ರದ್ದುಪಡಿಸಿ : ನಟ ವಿಜಯ್‌ -Vishwanews24

ಐಷಾರಾಮಿ ಕಾರಿನ ಸುಂಕ ಪಾವತಿಸುತ್ತೇನೆ, ನ್ಯಾಯಾಲಯ ವಿಧಿಸಿದ್ದ ದಂಡ ರದ್ದುಪಡಿಸಿ : ನಟ ವಿಜಯ್‌ -Vishwanews24

ಚೆನ್ನೈ : ಐಷಾರಾಮಿ ಕಾರಿನ ಸುಂಕ ಪಾವತಿಸುತ್ತೇನೆ. ಆದರೆ, ನ್ಯಾಯಾಲಯ ವಿಧಿಸಿದ್ದ ದಂಡವನ್ನು ರದ್ದುಪಡಿಸಬೇಕು ಎಂದು ನಟ ವಿಜಯ್‌ ಮದ್ರಾಸ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ವಿಜಯ್‌ ಅವರಿಗೆ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿತ್ತು. ವಿದೇಶಿ ಕಾರಿನ ಮೇಲೆ ಆಮದು ಸುಂಕವನ್ನ ರದ್ದು ಮಾಡಬೇಕು ಎಂದು ಅವರರು ಕೋರಿದ್ದರು. ವಿಜಯ್‌ ಮನವಿ ತಿರಸ್ಕರಿಸಿ ದಂಡ ವಿಧಿಸಿದ್ದ ಹೈಕೋರ್ಟ್‌, ಚಿತ್ರ ನಟರು ನಿಜ ಜೀವನದಲ್ಲಿ ರೀಲ್‌‌ ಹೀರೋಗಳಾಗಬಾರದು ಎಂದು ಹೇಳಿತ್ತು.

ಹೈಕೋರ್ಟ್‌ನ ಅಭಿಪ್ರಾಯಯವನ್ನು ತೀರ್ಪಿನಿಂದ ತೆಗೆದುಹಾಕಬೇಕು. ಆಮದು ಸುಂಕವನ್ನು ಕಟ್ಟುತ್ತೇನೆ. ವಿಧಿಸಿರುವ ದಂಡವನ್ನು ರದ್ದುಗೊಳಿಸಿ ಎಂದು ಮದ್ರಾಸ್‌‌ ಹೈಕೋರ್ಟ್‌ಗೆ ನಟ ವಿಜಯ್‌‌ ಮೇಲ್ಮನವಿ ಸಲ್ಲಿಸಿದ್ದಾರೆ.

ನಟ ವಿಜಯ್‌ ಅವರು ಇಂಗ್ಲೆಂಡ್ನಿಂದ ರೋಲ್ಸ್ ರಾಯ್ಸ್‌ ಘೋಸ್ಟ್‌ ಕಾರು ಆಮದು ಮಾಡಿಕೊಂಡಿದ್ದರು. ಮದ್ರಾಸ್‌ ಹೈಕೋರ್ಟ್‌ಗೆ ವಿಜಯ್‌‌ ಅವರು ತೆರಿಗೆ ವಿನಾಯಿತಿ ನೀಡುವಂತೆ ಅರ್ಜಿ ಸಲ್ಲಿಸಿದ್ದರು.

.

Vishwa News 24

Recent Posts

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 minutes ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

1 hour ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

2 hours ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago