Featured

ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ ರವೀಂದ್ರ ಜಡೇಜಾ – Vishwanews24

ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ ರವೀಂದ್ರ ಜಡೇಜಾ – Vishwanews24

ದುಬೈ: ಟೀಂ ಇಂಡಿಯಾದ ಆಲ್‍ರೌಂಡರ್ ರವೀಂದ್ರ ಜಡೇಜಾ ಐಸಿಸಿಯ ನೂತನ ಟೆಸ್ಟ್ ಆಲ್‍ರೌಂಡರ್ ರ‍್ಯಾಂಕಿಂಗ್‌ನಲ್ಲಿ ನಂಬರ್ 1 ಸ್ಥಾನಕ್ಕೇರಿದ್ದಾರೆ.

ಇಂದು ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ರ‍್ಯಾಂಕಿಂಗ್‌ನ ಆಲ್‍ರೌಂಡರ್ ವಿಭಾಗದಲ್ಲಿ ಜಡೇಜಾ 406 ಅಂಗಳೊಂದಿಗೆ ನಂಬರ್ 1 ಸ್ಥಾನ ಪಡೆದಿದ್ದಾರೆ. ಜಡೇಜಾ ಬಳಿಕ ಜೇಸನ್ ಹೋಲ್ಡರ್ ಇದ್ದು, 382 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಜಡೇಜಾ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಬ್ಯಾಟಿಂಗ್‍ನಲ್ಲಿ 175 ರನ್ ಮತ್ತು ಬೌಲಿಂಗ್‍ನಲ್ಲಿ 9 ವಿಕೆಟ್ ಕಿತ್ತು ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಬಳಿಕ ರ‍್ಯಾಂಕಿಂಗ್‌ನಲ್ಲಿ ಏರಿಕೆ ಕಂಡು ನಂಬರ್ 1 ಸ್ಥಾನಕ್ಕೇರಿದ್ದಾರೆ. ಈ ಹಿಂದೆ ಜೇಸನ್ ಹೋಲ್ಡರ್ 2021ರ ಫೆಬ್ರವರಿ ಬಳಿಕ ಆಲ್‍ರೌಂಡರ್ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿದ್ದರು. ಇದೀಗ ಜಡೇಜಾ ನಂಬರ್ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago