ತುಮಕೂರು : ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟವನ್ನು ಇಡೀ ವಿಶ್ವವೇ ಖಂಡಿಸಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಲಂಕಾದಲ್ಲಿ ನಡೆದ ಘಟನೆ ಮತ್ತೇ ಎಲ್ಲಿಯೂ ನಡೆಯಬಾರದು, ಈ ರೀತಿಯ ಕೃತ್ಯ ಮಾಡಿದವರಿಗೆ ಕಠಿಣ ಶಿಕ್ಷೆ ಆಗಬೇಕು. ಬಾಂಬ್ ಸ್ಪೋಟದಲ್ಲಿ ಮೃತಪಟ್ಟ ರಮೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ಐಸಿಸ್ ಉಗ್ರ ಸಂಘಟನೆಯನ್ನು ಹತ್ತಿಕ್ಕಿಲು ಇಡೀ ವಿಶ್ವವೇ ಒಂದಾಗಬೇಕಿದೆ. ನಮ್ಮ ದೇಶ ಕೂಡ ಇಂತಹ ಸಂಘಟನೆಯನ್ನು ಹತ್ತಿಕ್ಕಲು ಈಗಾಗಲೇ ಒತ್ತಾಯಿಸಿದೆ ಎಂದರು.
ಇನ್ನು ಶ್ರೀಲಂಕಾದ ಕೊಲಂಬೊದಲ್ಲಿ ಚರ್ಚ್ ಹಾಗೂ ಹೋಟೆಲ್ ಗಳ ಮೇಲೆನಡೆದ ಸರಣಿ ಬಾಂಬ್ ಸ್ಪೋಟದಲ್ಲಿ ಇದುವರೆಗೂ 350 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…