ಶ್ರೀರಂಗಪಟ್ಟಣ: ತಾಲೂಕಿನ ಬೆಟ್ಟಹಳ್ಳಿಯಲ್ಲಿ ಬುಧವಾರ ಐಸ್ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳ ಸಾವು ಹಾಗೂ ತಾಯಿ ಅಸ್ವಸ್ಥಳಾದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ತಿರುವುದು ಪಡೆದುಕೊಂಡಿದದು, ಮಕ್ಕಳನ್ನು ತಾಯಿಯೇ ಕೊಂದಿರುವ ಆತಂಕಕಾರಿ ಸಂಗತಿ ಅರೆಕೆರೆ ಠಾಣೆ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.
ಪೂಜಾ (22) ತನ್ನಿಬ್ಬರು ಅವಳಿ ಮಕ್ಕಳಾದ ತ್ರಿಶೂಲ್ ಹಾಗೂ ತನಿಷಾಗೆ ಕೀಟನಾಶಕ ಬೆರೆಸಿದ್ದ ಐಸ್ಕ್ರೀಂ ನೀಡಿದ್ದಳು. ಬಳಿಕ ತಾನೂ ಐಸ್ಕ್ರೀಂ ಸೇವಿಸಿದ್ದಳು. ಐಸ್ಕ್ರೀಂ ಸೇವನೆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಮೃತಪಟ್ಟಿದ್ದು, ಅಸ್ವಸ್ಥಳಾಗಿದ್ದ ಪೂಜಾಳನ್ನು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೌಟುಂಬಿಕ ಕಲ ಹಕ್ಕೆ ಬೇಸತ್ತು ಈ ಕೃತ್ಯ ಎಸಗಿದ್ದಾಗಿ ವಿಚಾರಣೆ ವೇಳೆ ಪೂಜಾ ಒಪ್ಪಿಕೊಂಡಿದ್ದಾಳೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…