ಶ್ರೀರಂಗಪಟ್ಟಣ: ತಾಲೂಕಿನ ಬೆಟ್ಟಹಳ್ಳಿಯಲ್ಲಿ ಬುಧವಾರ ಐಸ್ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳ ಸಾವು ಹಾಗೂ ತಾಯಿ ಅಸ್ವಸ್ಥಳಾದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ತಿರುವುದು ಪಡೆದುಕೊಂಡಿದದು, ಮಕ್ಕಳನ್ನು ತಾಯಿಯೇ ಕೊಂದಿರುವ ಆತಂಕಕಾರಿ ಸಂಗತಿ ಅರೆಕೆರೆ ಠಾಣೆ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.
ಪೂಜಾ (22) ತನ್ನಿಬ್ಬರು ಅವಳಿ ಮಕ್ಕಳಾದ ತ್ರಿಶೂಲ್ ಹಾಗೂ ತನಿಷಾಗೆ ಕೀಟನಾಶಕ ಬೆರೆಸಿದ್ದ ಐಸ್ಕ್ರೀಂ ನೀಡಿದ್ದಳು. ಬಳಿಕ ತಾನೂ ಐಸ್ಕ್ರೀಂ ಸೇವಿಸಿದ್ದಳು. ಐಸ್ಕ್ರೀಂ ಸೇವನೆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಮೃತಪಟ್ಟಿದ್ದು, ಅಸ್ವಸ್ಥಳಾಗಿದ್ದ ಪೂಜಾಳನ್ನು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೌಟುಂಬಿಕ ಕಲ ಹಕ್ಕೆ ಬೇಸತ್ತು ಈ ಕೃತ್ಯ ಎಸಗಿದ್ದಾಗಿ ವಿಚಾರಣೆ ವೇಳೆ ಪೂಜಾ ಒಪ್ಪಿಕೊಂಡಿದ್ದಾಳೆ.
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…