ಶ್ರೀರಂಗಪಟ್ಟಣ: ತಾಲೂಕಿನ ಬೆಟ್ಟಹಳ್ಳಿಯಲ್ಲಿ ಬುಧವಾರ ಐಸ್ಕ್ರೀಂ ತಿಂದು ಒಂದೂವರೆ ವರ್ಷದ ಅವಳಿ ಮಕ್ಕಳ ಸಾವು ಹಾಗೂ ತಾಯಿ ಅಸ್ವಸ್ಥಳಾದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ತಿರುವುದು ಪಡೆದುಕೊಂಡಿದದು, ಮಕ್ಕಳನ್ನು ತಾಯಿಯೇ ಕೊಂದಿರುವ ಆತಂಕಕಾರಿ ಸಂಗತಿ ಅರೆಕೆರೆ ಠಾಣೆ ಪೊಲೀಸರ ತನಿಖೆ ವೇಳೆ ಬಹಿರಂಗವಾಗಿದೆ.
ಪೂಜಾ (22) ತನ್ನಿಬ್ಬರು ಅವಳಿ ಮಕ್ಕಳಾದ ತ್ರಿಶೂಲ್ ಹಾಗೂ ತನಿಷಾಗೆ ಕೀಟನಾಶಕ ಬೆರೆಸಿದ್ದ ಐಸ್ಕ್ರೀಂ ನೀಡಿದ್ದಳು. ಬಳಿಕ ತಾನೂ ಐಸ್ಕ್ರೀಂ ಸೇವಿಸಿದ್ದಳು. ಐಸ್ಕ್ರೀಂ ಸೇವನೆ ಬಳಿಕ ಸ್ವಲ್ಪ ಹೊತ್ತಿನಲ್ಲೇ ಮಕ್ಕಳು ಮೃತಪಟ್ಟಿದ್ದು, ಅಸ್ವಸ್ಥಳಾಗಿದ್ದ ಪೂಜಾಳನ್ನು ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕೌಟುಂಬಿಕ ಕಲ ಹಕ್ಕೆ ಬೇಸತ್ತು ಈ ಕೃತ್ಯ ಎಸಗಿದ್ದಾಗಿ ವಿಚಾರಣೆ ವೇಳೆ ಪೂಜಾ ಒಪ್ಪಿಕೊಂಡಿದ್ದಾಳೆ.
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…