ಬೆಂಗಳೂರು:ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ಅನೇಕರು ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡುವುದಾಗಿ ಹೇಳಿದರು.
ನಿಯಮದ ಪ್ರಕಾರ ನಾವು ನಡೆಯಬೇಕು 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ.. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು ಎಂದು ತಿಳಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…