ಬೆಂಗಳೂರು:ಒಂದನೇ ತರಗತಿ ದಾಖಲಾತಿಗೆ 6 ವರ್ಷ ವಯಸ್ಸು ಕಡ್ಡಾಯ ನಿಯಮ ಸಡಿಲಿಕೆ ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, 6 ವರ್ಷದ ನಿಯಮ ಸಡಿಲಿಕೆ ಸಾಧ್ಯವಿಲ್ಲ. ಅನೇಕರು ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದಾರೆ. ಕೋರ್ಟ್ ಕೂಡಾ ಅವರ ಅರ್ಜಿ ವಜಾ ಮಾಡಿದೆ. ಕೋರ್ಟ್ನಲ್ಲಿ ಏನೇ ಆದೇಶ ಬಂದರೂ ನಾವು ಪಾಲನೆ ಮಾಡುವುದಾಗಿ ಹೇಳಿದರು.
ನಿಯಮದ ಪ್ರಕಾರ ನಾವು ನಡೆಯಬೇಕು 1 ತಿಂಗಳು, 2 ತಿಂಗಳು ಕಡಿಮೆ ಇರೋರಿಗೆ ಕೊಟ್ಟರೆ ಮತ್ತೊಬ್ಬರು ಕೇಳುತ್ತಾರೆ. ಇದೆಲ್ಲವೂ ಬಹಳ ಚರ್ಚೆ ಆಗೋ ವಿಷಯ. ಎಷ್ಟೋ ಪೋಷಕರು 7 ದಿನ ಕಡಿಮೆ ಅಂತಿದ್ದಾರೆ. ಆದರೆ ಅದು ಕಾನೂನಿನಲ್ಲಿ ಇಲ್ಲ. ನಾವು ಅದನ್ನು ಪರಿಗಣಿಸಲು ಸಾಧ್ಯವಿಲ್ಲ.. ಕೋರ್ಟ್ ನಲ್ಲಿ ನಿರ್ಧಾರ ಬಂದರೆ ನಾವು ತೀರ್ಮಾನ ಮಾಡಬಹುದು ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…