ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದಾರೆ.
ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇನ್ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್ಟ್ಯಾಗ್ ಹಾಕಿ ಎಂಗೆಜ್ಡ್ ಎಂದು ಬರೆದುಕೊಂಡಿದ್ದಾರೆ.
ಸದ್ಯ ದಾವಣಗೆರೆ ಮೂಲದ ಅದಿತಿ ತನ್ನ ಭಾವಿ ಪತಿಯೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಾನು ಮದುವೆಯಾಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.
ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.
ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ.
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…
ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ; ತೊಕ್ಕೊಟ್ಟುವಿನ ಹೋಟೆಲ್ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಮಂಗಳೂರು: ಸಾಂಬಾರ್ನಲ್ಲಿ ಜಿರಳೆ ಪತ್ತೆಯಾಗಿದೆ ಎಂಬ…
ಹೆಚ್ಡಿಕೆ, ನಿಖಿಲ್ ನೇತೃತ್ವದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ ಚಿಕ್ಕಮಗಳೂರು: ಮೂಡಿಗೆರೆ ಹಾಗೂ ಚಿಕ್ಕಮಗಳೂರು ತಾಲೂಕಿನ…
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…