Featured

ಒಂದು ಕನಸಿನಂತೆ ಈ ಕನಸು ನಿಜವಾಗಿದೆ ;ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ – Vishwanews24

ಒಂದು ಕನಸಿನಂತೆ ಈ ಕನಸು ನಿಜವಾಗಿದೆ ;ನಿಶ್ಚಿತಾರ್ಥ ಖಚಿತಪಡಿಸಿದ ನಟಿ ಅದಿತಿ ಪ್ರಭುದೇವ – Vishwanews24

ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಖಚಿತಪಡಿಸಿದ್ದಾರೆ.

ಸೋಮವಾರ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇನ್‌ಸ್ಟಾಗ್ರಾಂನಲ್ಲಿ ನಿಶ್ಚಿತಾರ್ಥದ ವಿಷಯವನ್ನು ಖಚಿತಪಡಿಸಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ದಾವಣಗೆರೆ ಮೂಲದ ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ  ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದಿದ್ದಾರೆ. ಹಾಗೆ ಹ್ಯಾಶ್‌ಟ್ಯಾಗ್‌ ಹಾಕಿ ಎಂಗೆಜ್ಡ್‌ ಎಂದು ಬರೆದುಕೊಂಡಿದ್ದಾರೆ.

ಸದ್ಯ ದಾವಣಗೆರೆ ಮೂಲದ ಅದಿತಿ ತನ್ನ ಭಾವಿ ಪತಿಯೊಂದಿಗಿನ ಫೋಟೋವನ್ನು ಹಂಚಿಕೊಳ್ಳುವ ಮೂಲಕ ತಾನು ಮದುವೆಯಾಗುತ್ತಿರುವ ವಿಚಾರವನ್ನು ರಿವೀಲ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಎರಡೂ ಕುಟುಂಬಗಳು ತಾಂಬೂಲ ಬದಲಾಯಿಸಿಕೊಂಡಿದ್ದು, ವಿವಾಹದ ನಿಶ್ಚಿತಾರ್ಥವಾಗಿದೆ.
ಸೋಮವಾರಪೇಟೆಯ ಕಾಫಿ ಬೆಳೆಗಾರ ಪಿ.ಡಿ.ಚಂದ್ರಕಾಂತ್ ಹಾಗೂ ಸುಚರಿತ ದಂಪತಿಗಳ ಪುತ್ರ ಯಶಸ್ವಿಯನ್ನು ಅದಿತಿ ವರಿಸಲಿದ್ದಾರೆ.

 

Vishwa News 24

Recent Posts

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 minutes ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

16 minutes ago

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ – vishwanews24

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ವಶಕ್ಕೆ; ಇಬ್ಬರ ಬಂಧನ ಮಂಗಳೂರು: ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ…

20 minutes ago

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

1 day ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

1 day ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago