ನವದೆಹಲಿ, –ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಪ್ರತಿನಿಧಿ ಮತ್ತು ವಕ್ತಾರರು ಯಾವುದೇ ರೀತಿಯ ಬಹಿರಂಗ ಹೇಳಿಕೆಗಳನ್ನು ನೀಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಒಂದು ತಿಂಗಳ ಕಾಲ ಸುದ್ದಿವಾಹಿನಿಗಳ ಜತೆ ಚರ್ಚೆ, ಮಾತುಕತೆ ಅಥವಾ ಮುಕ್ತ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ವಕ್ತಾರರು ಮತ್ತು ಇತರ ಪ್ರತಿನಿಧಿಗಳಿಗೆ ಕಟ್ಟಪ್ಪಣೆ ಮಾಡಿದೆಯಲ್ಲದೆ ಅವರನ್ನು ವಾರ್ತಾವಾಹಿನಿಗಳಲ್ಲಿ ಸಂವಾದಕ್ಕೆ ಕಳುಹಿಸದಿರಲು ನಿರ್ಧರಿಸಿದೆ.
ಕಾಂಗ್ರೆಸ್ ಪಕ್ಷದ ಪ್ರತಿನಿಧಿಗಳನ್ನು ತಮ್ಮ ಕಾರ್ಯಕ್ರಮಗಳಲ್ಲಿ ನಿಯೋಜಿಸದಂತೆ ಎಲ್ಲಾ ಸುದ್ದಿ ಮಾಧ್ಯಮಗಳಿಗೆ, ಸಂಪಾದಕರು ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…