ಬೆಂಗಳೂರು : ಒಂದು ದೇಶ, ಒಂದು ಚುನಾವಣೆ ವಿಚಾರದ ಬಗ್ಗೆ ವಿಧಾನ ಮಂಡಲ ಕಲಾಪದಲ್ಲಿ ಚರ್ಚೆ ನಡೆಸುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದು, ಇದರ ಚರ್ಚೆಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ಅದನ್ನು ಬಿಟ್ಟು ಸರ್ಕಾರ ಒಂದು ದೇಶ, ಒಂದು ಚುನಾವಣೆ ಮೇಲೆ ಚರ್ಚೆ ಮಾಡುತ್ತಿದೆ. ಕೇಂದ್ರ ಸರ್ಕಾರವೇನಾದರೂ ಇದನ್ನು ಮಾಡಿ ಎಂದಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಯಾಕೆ ಚರ್ಚೆ ಮಾಡಬಾರದು. ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡಿದ್ದಾರೆ. ಇವರಿಗೆ ಇನ್ಯಾವ ಮೌಲ್ಯವಿದೆ ಎಂದು ವಾಗ್ದಾಳಿ ನಡೆಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…