ಉಡುಪಿ

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ : vishwanews24

ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ

ಉಡುಪಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿಯುವ ಹೊಸ್ತಿಲಲ್ಲಿ ಕೂಡ ಕಾಂಗ್ರೆಸ್ ಪರ ಜನ ಮತಯಾಚನೆಗೆ ಆಸಕ್ತಿ ತೋರಿಸುತ್ತಿಲ್ಲ ಇನ್ನೊಂದು ಕಡೆಯಲ್ಲಿ ಒಂದು ಸಾವಿರ ರೂಪಾಯಿ ಸಂಬಳ ಕೊಡುತ್ತೇವೆಂದರೂ ಕೂಡ ಉತ್ತರ ಕರ್ನಾಟಕ ಭಾಗದ ಕಾರ್ಮಿಕರೂ ಕೂಡ ಕಾಂಗ್ರೆಸ್ ಪಾರ್ಟಿಯ ಫೀಲ್ಡಿಗೆ ಹೋಗಲು ನಿರಾಸಕ್ತಿ ತೋರಿಸಿದ ಘಟನೆ ನಡೆದಿದೆ.

ಕೆಲವೊಂದು ಪ್ರದೇಶಗಳಲ್ಲಿ ಮೊದಲ ಸುತ್ತಿನ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯ ಪರ ಮತಯಾಚನೆ ನಡಿದಿಲ್ಲ ಕಾರಣ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಪರವಾದ ಮತದಾರರ ಕೊರತೆ ಹೀಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಪೀಲ್ಡ್ ಮಾಡಿಸುವ ಪ್ಲ್ಯಾನ್ ಮಾಡಿದ್ದ ಬೂತ್ ಮಟ್ಟದ ಅಧ್ಯಕ್ಷರುಗಳಿಗೆ ಕಾರ್ಮಿಕರು ಹಿಂದೇಟು ಹಾಕಿದ ಪರಿಣಾಮ ಮುಖಭಂಗವಾಗಿದೆ.

ಅತ್ತ ಕಾಂಗ್ರೆಸ್ ಕಾರ್ಯಕರ್ತರು ಇಲ್ಲದೆ ಇತ್ತ ಸಂಬಳ ನೀಡಿದರೂ ಮತಯಾಚನೆ ಬಾರದಿರುವ ಕಾರ್ಮಿಕರ ನಿಲುವಿನಿಂದಾಗಿ ಕೈ ಪಾರ್ಟಿ ನಾಯಕರಿಗೆ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸುವುದು ಬಿಡಿ ಅವರ ಹೆಸರನ್ನು ಇನ್ನೂ ಮನೆಮನೆಗೆ ಮುಟ್ಟಿಸಲಾಗಿಲ್ಲವೆಂಬ ಮಾತು ಕೇಳಿ ಬಂದಿದೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

4 minutes ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago