ಒಂದು ಸಾವಿರ ಕೊಡ್ತಿನಂದ್ರೂ ಕಾಂಗ್ರೆಸ್ ಅಭ್ಯರ್ಥಿ ಹೆಗ್ಡೆ ಪರ ಫೀಲ್ಡಿಗೆ ಇಳಿಯದ ಉತ್ತರ ಕರ್ನಾಟಕದ ಕಾರ್ಮಿಕರು : ಕಾಂಗ್ರೆಸ್ ನಾಯಕರಿಗೆ ಮುಖಭಂಗ
ಉಡುಪಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಗಿಯುವ ಹೊಸ್ತಿಲಲ್ಲಿ ಕೂಡ ಕಾಂಗ್ರೆಸ್ ಪರ ಜನ ಮತಯಾಚನೆಗೆ ಆಸಕ್ತಿ ತೋರಿಸುತ್ತಿಲ್ಲ ಇನ್ನೊಂದು ಕಡೆಯಲ್ಲಿ ಒಂದು ಸಾವಿರ ರೂಪಾಯಿ ಸಂಬಳ ಕೊಡುತ್ತೇವೆಂದರೂ ಕೂಡ ಉತ್ತರ ಕರ್ನಾಟಕ ಭಾಗದ ಕಾರ್ಮಿಕರೂ ಕೂಡ ಕಾಂಗ್ರೆಸ್ ಪಾರ್ಟಿಯ ಫೀಲ್ಡಿಗೆ ಹೋಗಲು ನಿರಾಸಕ್ತಿ ತೋರಿಸಿದ ಘಟನೆ ನಡೆದಿದೆ.
ಕೆಲವೊಂದು ಪ್ರದೇಶಗಳಲ್ಲಿ ಮೊದಲ ಸುತ್ತಿನ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯ ಪರ ಮತಯಾಚನೆ ನಡಿದಿಲ್ಲ ಕಾರಣ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಪರವಾದ ಮತದಾರರ ಕೊರತೆ ಹೀಗಾಗಿ ಉತ್ತರ ಕರ್ನಾಟಕ ಭಾಗದ ಕಾರ್ಮಿಕರನ್ನು ಕರೆದುಕೊಂಡು ಹೋಗಿ ಪೀಲ್ಡ್ ಮಾಡಿಸುವ ಪ್ಲ್ಯಾನ್ ಮಾಡಿದ್ದ ಬೂತ್ ಮಟ್ಟದ ಅಧ್ಯಕ್ಷರುಗಳಿಗೆ ಕಾರ್ಮಿಕರು ಹಿಂದೇಟು ಹಾಕಿದ ಪರಿಣಾಮ ಮುಖಭಂಗವಾಗಿದೆ.
ಅತ್ತ ಕಾಂಗ್ರೆಸ್ ಕಾರ್ಯಕರ್ತರು ಇಲ್ಲದೆ ಇತ್ತ ಸಂಬಳ ನೀಡಿದರೂ ಮತಯಾಚನೆ ಬಾರದಿರುವ ಕಾರ್ಮಿಕರ ನಿಲುವಿನಿಂದಾಗಿ ಕೈ ಪಾರ್ಟಿ ನಾಯಕರಿಗೆ ಜಯಪ್ರಕಾಶ್ ಹೆಗ್ಡೆ ಗೆಲ್ಲಿಸುವುದು ಬಿಡಿ ಅವರ ಹೆಸರನ್ನು ಇನ್ನೂ ಮನೆಮನೆಗೆ ಮುಟ್ಟಿಸಲಾಗಿಲ್ಲವೆಂಬ ಮಾತು ಕೇಳಿ ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…