ಒಡಿಶಾ :ರಸ್ತೆಗೆ ಅಡ್ಡ ಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿ 12 ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ ಘಟನೆ ಒಡಿಶಾ ರಾಜ್ಯದ ಜಗತ್ಪುರದ ಮಹಾನದಿ ಸೇತುವೆ ಬಳಿ ಮಂಗಳವಾರ ನಡೆದಿದೆ.
ಸೇತುವೆ ಮೇಲಿಂದ ಬಸ್ ಕೆಳಗೆ ಬಿದ್ದು 12 ಪ್ರಯಾಣಿಕರು ದಾರುಣವಾಗಿ ಸಾವನಪ್ಪಿದ ಘಟನೆ ಕಟಕ್ನ ಜಗತ್ಪುರ್ದಲ್ಲಿ ನಡೆದಿದೆ. ಇನ್ನು ಅವಘಡದಲ್ಲಿ 40 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಖಾಸಗಿ ಬಸ್ವೊಂದು ತಲ್ಚೇರ್ನಿಂದ ಕಟಕ್ ನಗರದ ಕಡೆ ತೆರಳುತ್ತಿತ್ತು..ಮಹಾನದಿ ಸೇತುವೆ ಮೇಲೆ ಬಸ್ ಚಲಿಸುತ್ತಿದ್ದ ವೇಳೆ ರಸ್ತೆಗೆ ಎಮ್ಮೆಯೊಂದು ಅಡ್ಡ ಬಂದಿದೆ. ಎಮ್ಮೆಯನ್ನು ತಪ್ಪಿಸಲು ಹೋಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಕ್ಕುರುಳಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನು ನೀಡುಲಾಗುತ್ತದೆ. ಈ ಅವಘಡದಿಂದ ಬಹಳ ಬೇಸರವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…