Featured

ಒಣಗಿದ ತುಟಿಗಳಿಂದ ಮುಕ್ತಿ ಪಡೆಯಲು ಈ ಕೆಳಗಿನ ಮನೆ ಮದ್ದುಗಳನ್ನು ಬಳಸಿ.. – Vishwanews24

ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ.ತುಟಿಗಳು ಒಣಗಿದಾಗ ಸಾಮಾನ್ಯವಾಗಿ ನಾಲಿಗೆಯಿಂದ ಸವರಿ ಎಂಜಲು ಮಾಡುತ್ತೇವೆ. ಆದರೆ, ಇದರಿಂದ ತುಟಿಗಳು ಮತ್ತಷ್ಟು ಒಣಗುತ್ತವೆ.
ಇದನ್ನು ನಿರ್ಲಕ್ಷ್ಯಿಸಿದರೆ, ತುಟಿಗಳ ಅಂದ ಹಾಳಾಗುತ್ತದೆ. ಕೆಲವೊಮ್ಮೆ ಒಡೆದ ತುಟಿಗಳಿಂದ ರಕ್ತ ಬರುವುದೂ ಉಂಟು, ಈ ವೇಳೆ ಸಾಕಷ್ಟು ಉರಿ, ನೋವು ಕಾಣಿಸಿಕೊಳ್ಳುತ್ತದೆ.
ಒಣಗಿದ ತುಟಿಗಳಿಂದ ಮುಕ್ತಿ ಪಡೆಯಲು ಕೆಲ ಪರಿಹಾರಗಳು ಇಲ್ಲಿವೆ…
ಕೊಬ್ಬರಿ ಎಣ್ಣೆ: ತುಟಿಗಳು ಮೃದುವಾಗಿರಲು ಕೊಬ್ಬರಿ ಎಣ್ಣೆ ಅತ್ಯುತ್ತಮವಾದ ಎಣ್ಣೆಯಾಗಿದೆ. ಕೊಬ್ಬರಿಎಣ್ಣೆ ಪರಿಣಾಮಕಾರಿಯಾದ ಮಾಯಿಶ್ಚರೈಸರ್ ಕೂಡ ಹೌಡು. ಒಣಗಿದ ಚರ್ಮದವರು ಚರ್ಮ ಮೃದುವಾಗಿಸಲು ಇದನ್ನು ಬಳಕೆ ಮಾಡಬಹುದು.
ಕ್ಯಾರೆಟ್ ಬೀಜದ ಎಣ್ಣೆ: ಕ್ಯಾರೆಟ್ ಬೀಜದ ಎಣ್ಮೆ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಈ ಎಣ್ಣೆಯನ್ನು ರೋಗ ನಿರೋಧಕವಾಗಿಯೂ ಬಳಕೆ ಮಾಡಲಾಗುತ್ತದೆ. ಚರ್ಮ ಹಾಳಾಗಿರುವುದನ್ನು ರಕ್ಷಣೆ ಮಾಡುತ್ತದೆ.
ಹರಳೆಣ್ಣೆ: ಹರಳೆಣ್ಣೆಯನ್ನು ಸಾಮಾನ್ಯವಾಗಿ ಚರ್ಮದ ಉರಿ ಹಾಗೂ ಊತಕ್ಕೆ ಬಳಕೆ ಮಾಡಲಾಗುತ್ತದೆ. ಒಡೆದ ಚರ್ಮ ಅಥವಾ ತುಟಿಗಳಿಗೆ ಇದನ್ನು ಹಚ್ಚಿದಾಗ ಒಡೆದ ಚರ್ಮ ಕೂಡುವುದಕ್ಕೆ ಇದು ಸಹಾಯ ಮಾಡುತ್ತದೆ.
ವೀಟ್ ಜರ್ಮ್ ಆಯಿಲ್: ವೀಟ್ ಜರ್ಮ್ ಆಯಿಲ್ ಅತ್ಯುತ್ತಮ ಎಣ್ಣೆಯಾಗಿದ್ದು, ಅತೀ ಹೆಚ್ಚಿನ ಕೊಬ್ಬಿನಾಮ್ಲಗಳನ್ನು ಹೊಂದಿದೆ. ಇದು ನೈಸರ್ಗಿಕ ವಿಟಮಿನ್ ಇ ಗುಣವನ್ನು ಹೊಂದಿದ್ದು, ಚರ್ಮವನ್ನು ಪೋಷಣೆ ಮಾಡುತ್ತದೆ. ತುಟಿಗಳು ಮೃದುವಾಗಿರುವಂತೆ ನೋಡಿಕೊಳ್ಳುತ್ತದೆ.
Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

2 days ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago