ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ಆರೂವರೆ ತಿಂಗಳ ಮಗು ನುಂಗಿದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು.
ಇದನ್ನೂ ಓದಿ:
ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಚಿನ್ಮಿಯಿಗೌಡ, ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಮಗು ಒಣಗಿದ ಹೂವನ್ನು ನುಂಗಿದ್ದರಿಂದ ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡಿದೆ. ಇದನ್ನೂ ಓದಿ: ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ಗೆ ಟೆಂಡರ್ ಆಹ್ವಾನಿಸಿದ ಬಿಡಿಎ
ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…