ಭೋಪಾಲ್: ಮಾಲೆಗಾಂವ್ ಸ್ಫೋಟದ ಆರೋಪಿ ಸಾಧ್ವಿ ಪ್ರಜ್ಞಾ ಅವರನ್ನು ಭೋಪಾಲ್ನಿಂದ ಕಣಕ್ಕಿಳಿಸಿರುವುದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಹಿಂದೂವೊಬ್ಬ ಎಂದಿಗೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ, ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ವಿರುದ್ಧ ಹರಿಹಾಯ್ದ ಅವರು, ಮಧ್ಯಪ್ರದೇಶದ ಜನರು ದಿಗ್ಗಿ ರಾಜನಿಗಾಗಿ ಕಾಯುತ್ತಿದ್ದು, ಹಿಂದೂ ಉಗ್ರ ಹೇಳಿಕೆ ನೀಡಿದ್ದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]