ಮಂಗಳೂರು: ಕೋವಿಡ್-19 ರೂಪಾಂತರಿ ಪ್ರಭೇದ ಒಮೈಕ್ರಾನ್ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ.
11 ಹೈರಿಸ್ಕ್ ದೇಶಗಳಿಂದ ಬರುವವರ ಮೇಲೆ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ವಿಭಾಗದ ಅಧಿಕಾರಿಗಳು ವಿಶೇಷ ನಿಗಾ ಇರಿಸುತ್ತಿದ್ದಾರೆ.
ಕಳೆದ 10 ದಿನಗಳಲ್ಲಿ ಹೈರಿಸ್ಕ್ ದೇಶಗಳಿಂದ ಮಂಗಳೂರಿಗೆ 48 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಪ್ರಯಾಣಿಕರ ಪ್ರಯಾಣ ಹಿಸ್ಟರಿ ಪಡೆಯುವ ಜಿಲ್ಲಾಡಳಿತ, ಈಗಾಗಲೇ ಆಗಮಿಸಿರುವ 48 ಮಂದಿಯ ಪೂರ್ಣ ವಿವರ ಕಲೆ ಹಾಕಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಎಲ್ಲ 48 ಮಂದಿಯ ಆರ್.ಟಿ.-ಪಿಸಿಆರ್ ಟೆಸ್ಟ್ ನಡೆಸಿದ್ದಾರೆ. ಬಳಿಕ ಅವರನ್ನು 7 ದಿನ ಕಡ್ಡಾಯ ಕ್ವಾರಂಟೈನ್ ನಲ್ಲಿ ಇರಿಸಲಾಗುತ್ತದೆ.
8ನೇ ದಿನ ಮತ್ತೇ ಹೈರಿಸ್ಕ್ ದೇಶಗಳಿಂದ ಬಂದವರ ಆರ್.ಟಿ.-ಪಿಸಿಆರ್ ಪರೀಕ್ಷೆ ಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಡಲಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…