ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ವಿವಾದಾದ್ಮಕ ಹೇಳಿಕೆ ನೀಡಿದ್ದಾರೆ. ಬ್ರಾಬಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಹುತೇಕ ಹಿಂದೂಗಳು ಅಯೋಧ್ಯೆ ರಾಮನ ಜನ್ಮಸ್ಥಳ ಎಂದು ನಂಬಿದ್ದಾರೆ. ಆದ್ರೆ ಯಾವೊಬ್ಬ ಒಳ್ಳೆ ಹಿಂದೂ ಕೂಡ ಬೇರೆಯವರ ಪ್ರಾರ್ಥನಾ ಸ್ಥಳವನ್ನು ಧ್ವಂಸ ಮಾಡಿ ರಾಮ ಮಂದಿರ ನಿರ್ಮಿಸಲು ಬಯಸುವುದಿಲ್ಲ ಎಂದು ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.
ಚೆನ್ನೈನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕೋಮುವಾದವನ್ನ ಆಶ್ರಯಿಸಬಹುದು ಎಂದು ಹೇಳಿದರು,.
ಮುಂಬರುವ ಕೆಲವು ತಿಂಗಳಲ್ಲಿ ಮತ್ತಷ್ಟು ಅಹಿತಕರ ಘಟನೆಗಳಿಗೆ ನಾವು ತಯಾರಾಗಬೇಕು. ಯಾಕಂದ್ರೆ ಆಡಳಿತ ಪಕ್ಷ ರಾಜಕೀಯ ಲಾಭಕ್ಕಾಗಿ ಕೋಮು ಉದ್ವಿಗ್ನತೆಯನ್ನ ಹೆಚ್ಚಿಸಬಹುದು. ಈ ಹಿಂದಿನ ಘಟನೆಗಳನ್ನ ನೋಡುವುದಾದರೆ ಚುನಾವಣೆ ಹಾಗೂ ಕೋಮು ಸಂಘರ್ಷಕ್ಕೆ ಪರಸ್ಪರ ಸಂಬಂಧ ವಿರೋದವನ್ನುಕಾಣಬಹುದು ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…