ಓಮನ್ ಬಿಲ್ಲವಾಸ್ 2023 – 24 ನೇ ಸಾಲಿನ ಹೊಸ ಸಮಿತಿಯ ಪ್ರಮಾಣವಚನ ಕಾರ್ಯಕ್ರಮವು ಮಸ್ಕತ್ತಿನ ಅಝೈಭಾ ಗಾರ್ಡನ್ ಹಾಲ್ ನಲ್ಲಿ ಜನವರಿ 06 ರಂದು ಶುಕ್ರವಾರ ಸಂಭ್ರಮದಿಂದ ನಡೆಯಿತು. ಅಧ್ಯಕ್ಷರಾಗಿ ಶ್ರೀಯುತ ಸುಜಿತ್ ಎಸ್. ಅಂಚನ್ ಪಾಂಗಾಳ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ಬ್ರಹ್ಮಶ್ರೀ ನಾರಾಯಣ ಗುರುದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಹಿರಿಯರಾದ ಶ್ರೀ ರಾಮಕೃಷ್ಣ ಸುಜೀರ್ ಪ್ರಮಾಣವಚನ ಭೋದಿಸಿ ಆಶೀರ್ವಚನವಿತ್ತರು.
ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಸದಸ್ಯರಾದ ಡಾ. ಅಂಚನ್ ಸಿ. ಕೆ, ಆಯ್ಕೆ ಸಮಿತಿಯ ಶ್ರೀ ಕೃಷ್ಣ ಪ್ರಸಾದ್ ಮತ್ತು ಶ್ರೀ ಬಾಲಕೃಷ್ಣ ಆರ್ ಕೋಟ್ಯಾನ್ ಕಾಪು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬಿಲ್ಲವ ಸದಸ್ಯರು ಉಪಸ್ಥಿತರಿದ್ದರು..
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…