ಬೆಂಗಳೂರು : ” ಓಮಿಕ್ರಾನ್ ವೈರಸ್ ತೀವ್ರತೆ ಕಡಿಮೆ. ಆದರೆ, ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಓಮ್ರಿಕಾನ್ ರೂಪಾಂತರಿ ವೈರಸ್ ತೀವ್ರತೆ ಕಡಿಮೆ ಇದೆ. ಆದರೆ, ಮುಂಜಾಗ್ರತೆ ಮುಖ್ಯ. ಕರ್ನಾಟಕದಲ್ಲಿ ಇನ್ನೂ 70 ಲಕ್ಷ ಲಸಿಕೆ ದಾಸ್ತಾನು ಇದೆ. ಹಾಗಾಗಿ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.
“ಓಮಿಕ್ರಾನ್ ಕುರಿತು ಸಮಗ್ರ ಅಧ್ಯಯನ ನಡೆಯುತ್ತಿದೆ. ಅಧ್ಯಯನ ವರದಿ ನಂತರವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ನಾವು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಯಾವತ್ತೂ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿರುತ್ತದೆ. ಆದರೆ, ಬಳಿಕ ಬರುವ ಅಲೆಗಳು ಅಷ್ಟೊಂದು ತೀವ್ರವಾಗಿ ಇರುವುದಿಲ್ಲ. ಓಮಿಕ್ರಾನ್ ವೈರಸ್ ಮುಂದಿನ ದಿನಗಳಲ್ಲಿ ಸಾಯುತ್ತದೆ” ಎಂದಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…