ಬೆಂಗಳೂರು : ” ಓಮಿಕ್ರಾನ್ ವೈರಸ್ ತೀವ್ರತೆ ಕಡಿಮೆ. ಆದರೆ, ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಓಮ್ರಿಕಾನ್ ರೂಪಾಂತರಿ ವೈರಸ್ ತೀವ್ರತೆ ಕಡಿಮೆ ಇದೆ. ಆದರೆ, ಮುಂಜಾಗ್ರತೆ ಮುಖ್ಯ. ಕರ್ನಾಟಕದಲ್ಲಿ ಇನ್ನೂ 70 ಲಕ್ಷ ಲಸಿಕೆ ದಾಸ್ತಾನು ಇದೆ. ಹಾಗಾಗಿ ಕಡ್ಡಾಯವಾಗಿ ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.
“ಓಮಿಕ್ರಾನ್ ಕುರಿತು ಸಮಗ್ರ ಅಧ್ಯಯನ ನಡೆಯುತ್ತಿದೆ. ಅಧ್ಯಯನ ವರದಿ ನಂತರವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ನಾವು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು. ಯಾವತ್ತೂ ಮೊದಲ ಅಲೆಗಿಂತ ಎರಡನೇ ಅಲೆ ತೀವ್ರವಾಗಿರುತ್ತದೆ. ಆದರೆ, ಬಳಿಕ ಬರುವ ಅಲೆಗಳು ಅಷ್ಟೊಂದು ತೀವ್ರವಾಗಿ ಇರುವುದಿಲ್ಲ. ಓಮಿಕ್ರಾನ್ ವೈರಸ್ ಮುಂದಿನ ದಿನಗಳಲ್ಲಿ ಸಾಯುತ್ತದೆ” ಎಂದಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…