Featured

ಓಮಿಕ್ರಾನ್ : ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ : ಬಿ. ಸಿ ನಾಗೇಶ್ – Vishwanews24

ಓಮಿಕ್ರಾನ್ : ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ : ಬಿ. ಸಿ ನಾಗೇಶ್ – Vishwanews24

ಬೆಂಗಳೂರು : ಕೊವೀಡ್ -19 ಹೊಸ ರೂಪಾಂತರ ತಳಿ ಓಮಿಕ್ರಾನ್ ಕಾರಣದಿಂದ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳನ್ನ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವ ಬಿ. ಸಿ ನಾಗೇಶ್ ರಾಜ್ಯದಲ್ಲಿ ಶಾಲಾ -ಕಾಲೇಜು ಭೌತಿಕ ತರಗತಿಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿಲ್ಲ. ಅದರೂ ಪೋಷಕರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ” ಶಾಲಾ ಕಾಲೇಜು ಮುಚ್ಚುವ ನಿರ್ಧಾರ ಸದ್ಯ ಶಿಕ್ಷಣ ಇಲಾಖೆಯ ಮುಂದಿಲ್ಲ. ಕೊರೊನಾ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯೂ ಆರೋಗ್ಯ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ ಕೊರೊನಾ ಹೆಚ್ಚಾದರೆ ಸರ್ಕಾರದ ಸಲಹೆ ಪಡೆದು ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಸಧ್ಯ ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಗಂಭೀರವಾಗಿ ಹರಡಿಲ್ಲ. ಯಾವುದೇ ಕಾರಣಕ್ಕೂ ಪೋಷಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

18 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

18 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

19 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

20 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago