ಹುಬ್ಬಳ್ಳಿ: ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆಪ್ಯ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದರು.
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…