ಹುಬ್ಬಳ್ಳಿ: ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಸದ್ಯಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಆಗಮಿಸಿದ್ದೇನೆ. ಶಿಗ್ಗಾಂವ ಕ್ಷೇತ್ರದಲ್ಲಿ ಮತದಾನ ಮಾಡಲಿರುವೆ. ಮುಂದೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಹಾಗಾಗಿ ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನು ಮಾಡುತ್ತೇವೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಮಹದಾಯಿ ಕಾಮಗಾರಿ ಆರಂಭಿಸಲು ಏನೂ ಮಾಡಬೇಕು ಅದನ್ನ ಮಾಡುತ್ತೇವೆ. ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಪರಿಹಾರ ಅನ್ನೋ ಆಪ್ಯ್ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…