ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ದಿನಾಂಕ 26.10.2022 ಬುಧವಾರ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ, ಗೋಆಹಾರವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಕಾಪು ಮಂಡಲ ಭಾಜಪ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್,ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷೆ ಶ್ರೀಮತಿ ಗೀತಾಂಜಲಿ ಸುವರ್ಣ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಶ್ರೀಮಿಥುನ್.ಆರ್.ಹೆಗ್ಡೆ,ಕಾಪು ಮಂಡಲ ವಿಹಿಂಪ ಮುಖಂಡರಾದ ಶ್ರೀರಾಜೇಂದ್ರ ಶೆಣೈ, ಹಿಂದು ಜಾಗರಣಾ ವೇದಿಕೆ ಮುಖಂಡ ಶ್ರೀಪ್ರತೀಕ್ ಕೋಟ್ಯಾನ್,ಹಿಂದೂ ಮುಖಂಡರಾದ ಶ್ರೀಸಂದೇಶ್ ಶೆಟ್ಟಿ, ಶ್ರೀಸುಹಾಸ್ ಶೆಟ್ಟಿ ನಟವರ್ಯ, ಶ್ರೀಲೊಕೇಶ್ ಪಲಿಮಾರು, ಶ್ರೀಮೋಹನ್ ಪಣಿಯೂರು, ಶ್ರೀಸುಬ್ಬ ಕಂಚಿನಡ್ಕ, ಶ್ರೀಮೊನಪ್ಪ, ಶ್ರೀಸುಂದರ್,ಶ್ರೀಮತಿ ಸುಗುಣಾ, ಶ್ರೀಮತಿ ಶಾಂತ, ಶ್ರೀಚಿಕ್ಕ್ಯಕ್ಕ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…