ಕಾಪು: ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯ ಕಂಚಿನಡ್ಕ ದ ಮಿಂಚಿನ ಬಾವಿ ಕ್ಷೇತ್ರದಲ್ಲಿ ನಿರ್ಮಾಣವಾಗುವಂತೆ ತಗಡು ಚಪ್ಪರ ವಿವಾದ ಮತ್ತೆ ಹೊಸ ರೂಪವನ್ನು ಪಡೆದುಕೊಂಡಿದೆ.
ಆದಿತ್ಯವಾರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಕರಸೇವೆ ನಡೆದ ನಂತರ ನೂತನವಾಗಿ ಗುಳಿಗನ ಕಟ್ಟೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರು ಕ್ಷೇತ್ರದ ಮುಂಭಾಗದಲ್ಲಿ ಸೇರಿದರು.
ಆದರೇ ಕ್ಷೇತ್ರದ ಹಿರಿಯರು ಹೇಳುವ ಪ್ರಕಾರ ಹೊಸತಾಗಿ ಯಾವುದೇ ಕಟ್ಟೆ ನಿರ್ಮಾಣ ಮಾಡಿಲ್ಲ ಈ ಹಿಂದೆ ಅದೇ ಜಾಗದಲ್ಲಿ ಗುಳಿಗನ ಸಾನಿಧ್ಯವಿತ್ತು ಅದನ್ನು ಇಂದು ಕರಸೇವೆಯ ದಿನದಂದು ಕಟ್ಟೆಯನ್ನು ಪುನಶ್ಚೇತನ ಮಾಡಲಾಗಿದೆ ಹೊರತು ಹೊಸತು ಯಾವುದು ನಿರ್ಮಾಣವಾಗಿಲ್ಲ ಎಂಬುದಾಗಿದೆ.
ಈ ವಿಷಯ ತಿಳಿದ ಹಿಂದೂಪರ ಸಂಘಟನೆಗಳು ಕೂಡ ಕ್ಷೇತ್ರದ ಮುಂಭಾಗದಲ್ಲಿ ಸೇರಿಕೊಂಡಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪಡುಬಿದ್ರಿ ಪೊಲೀಸರು ಆಗಮಿಸಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…