ಕಾಪು: ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯ ಕಂಚಿನಡ್ಕ ದ ಮಿಂಚಿನ ಬಾವಿ ಕ್ಷೇತ್ರದಲ್ಲಿ ನಿರ್ಮಾಣವಾಗುವಂತೆ ತಗಡು ಚಪ್ಪರ ವಿವಾದ ಮತ್ತೆ ಹೊಸ ರೂಪವನ್ನು ಪಡೆದುಕೊಂಡಿದೆ.
ಆದಿತ್ಯವಾರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಕರಸೇವೆ ನಡೆದ ನಂತರ ನೂತನವಾಗಿ ಗುಳಿಗನ ಕಟ್ಟೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರು ಕ್ಷೇತ್ರದ ಮುಂಭಾಗದಲ್ಲಿ ಸೇರಿದರು.
ಆದರೇ ಕ್ಷೇತ್ರದ ಹಿರಿಯರು ಹೇಳುವ ಪ್ರಕಾರ ಹೊಸತಾಗಿ ಯಾವುದೇ ಕಟ್ಟೆ ನಿರ್ಮಾಣ ಮಾಡಿಲ್ಲ ಈ ಹಿಂದೆ ಅದೇ ಜಾಗದಲ್ಲಿ ಗುಳಿಗನ ಸಾನಿಧ್ಯವಿತ್ತು ಅದನ್ನು ಇಂದು ಕರಸೇವೆಯ ದಿನದಂದು ಕಟ್ಟೆಯನ್ನು ಪುನಶ್ಚೇತನ ಮಾಡಲಾಗಿದೆ ಹೊರತು ಹೊಸತು ಯಾವುದು ನಿರ್ಮಾಣವಾಗಿಲ್ಲ ಎಂಬುದಾಗಿದೆ.
ಈ ವಿಷಯ ತಿಳಿದ ಹಿಂದೂಪರ ಸಂಘಟನೆಗಳು ಕೂಡ ಕ್ಷೇತ್ರದ ಮುಂಭಾಗದಲ್ಲಿ ಸೇರಿಕೊಂಡಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪಡುಬಿದ್ರಿ ಪೊಲೀಸರು ಆಗಮಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…