ಉಡುಪಿ: ಉಡುಪಿ ಜಿಲ್ಲೆಗೆ ಮತ್ತೊಂದು ಟೋಲ್ ಗೇಟ್ ಬರಲು ಸಿದ್ಧಗೊಂಡಿದ್ದು, ಪ್ರಾರಂಭದಲ್ಲೇ ವಿರೋಧ ಎದುರಾಗಿದೆ. ಪಡುಬಿದ್ರೆಯ ಕಂಚಿನಡ್ಕ ರಾಜ್ಯ ಹೆದ್ದಾರಿ ಬಳಿ ಈ ಟೋಲ್ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಪಡುಬಿದ್ರಿ – ಕಾರ್ಕಳ ರಸ್ತೆಯ ಕಂಚಿನಡ್ಕ ಬಳಿ ಟೋಲ್ ಗೇಟ್ ನಿರ್ಮಾಣವನ್ನು ವಿರೋಧಿಸಿ ಇಲ್ಲಿನ ಬಾಲಗಣಪತಿ ಪುಸನ್ನ ಪಾರ್ವತಿ ದೇವಸ್ಥಾನದ ವಠಾರದಲ್ಲಿ ಬೃಹತ್ ಜನಾಂದೋಲನ ಸಭೆ ನಡೆಯಿತು.
ಸಭೆಯಲ್ಲಿ ಗ್ರಾಮಸ್ಥರು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸ್ಥಳೀಯ ಶಾಸಕ ಗುರ್ಮ ಸುರೇಶ್ ಶೆಟ್ಟಿ, ಪಾಲ್ಗೊಂಡು ಬೆಂಬಲ ಸೂಚಿಸಿದರು.
ಶಾಸಕ ಗುರ್ಮೆ ಮಾತನಾಡಿ ಸ್ಥಳೀಯರಿಗೆ ಸಮಸ್ಯೆ ಆಗುವಂತಹ ಟೋಲ್ ಗೇಟ್ ನಮಗೆ ಬೇಡವೇ ಬೇಡ. ಟೋಲ್ ಗೇಟ್ ನಿರ್ಮಾಣ ವಿರೋಧಿಸಿ ನಡೆಯುವ ಹೋರಾಟದಲ್ಲಿ ಜಾತಿ, ಧರ್ಮ, ಪಕ್ಷಬೇಧ ಮರೆತು ನಾವೆಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕು. ಈ ಹೋರಾಟಕ್ಕೆ ಶಾಸಕನಾಗಿ ನನ್ನ ಸಂಪೂರ್ಣ ಬೆಂಬಲವಿದೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…