ಪಡುಬಿದ್ರಿ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ(ಕೆಆರ್ಡಿಸಿಎಲ್) ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿ 1ರ ಪಡುಬಿದ್ರಿ ಬಳಿಯ ಕಂಚಿನಡ್ಕ ಪ್ರದೇಶದಲ್ಲಿ ಸ್ಥಾಪಿಸಲು ದ್ದೇಶಿಸಿರುವ ಟೋಲ್ ಗೇಟ್ ರದ್ದತಿಗೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿ ಯಿಂದ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಇಂದು ಕಂಚಿನಡ್ಕ ಪ್ರದೇಶ ದಲ್ಲಿ ಪ್ರತಿಭಟನೆ ನಡೆಯಲಿದೆ.
, ಪಡುಬಿದ್ರಿ ಭಾಗದ ಹೆಜಮಾಡಿ ಯಲ್ಲಿ ಟೋಲ್ ಇರುವಾಗ ಮೂರು ಕಿ. ಮೀ. ಅಂತರದಲ್ಲಿ ಮತ್ತೊಂದು ಟೋಲ್ ಅಳವಡಿಕೆ ಮೂಲಕ ಜನರನ್ನು ಸುಲಿಗೆ ಮಾಡುವ ಪ್ರಯತ್ನ ನಡೆಯುತ್ತಿದೆ. ಇದನ್ನು ಖಂಡಿಸಿ ಈ ಹೋರಾಟ ನಡೆಯಲಿದ್ದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಪ್ರತಿಭಟನೆ ಬಳಿಕ ಆ.22ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಹಿತ ನಾನಾ ಸಚಿವರನ್ನೊಳಗೊಂಡ ನಿಯೋಗದೊಂದಿಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಳಿ ತೆರಳಿ ಮನವಿ ಸಲ್ಲಿಸಲಿದ್ದು, ಸಾರ್ವಜನಿಕರ ಸಹಿತವಾಗಿ ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಮತ್ತು ಉತ್ತರ ವಿಭಾಗ, ಜಿಲ್ಲಾ ಕಾಂಗ್ರೆಸ್ ಮತ್ತು ಜಿಲ್ಲೆಯ ಎಲ್ಲಾ ಬ್ಲಾಕ್ಗಳ ಸಹಭಾಗಿತ್ವ ದೊಂದಿಗೆ ಪ್ರತಿಭಟನೆ ನಡೆಯಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…