ಬೆಂಗಳೂರು : ಸ್ಯಾಂಡಲ್ ವುಡ್ ನ ಯುವ ನಿರ್ದೇಶಕ ಭರತ್ ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ. 24 ರ ರಾತ್ರಿ 11 ಗಂಟೆಗೆ ನಿಧನರಾಗಿದ್ದಾರೆ.
ಭರತ್ ಬಹುದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಳೆದೊಂದು ವಾರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…