ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್:vishwanews24
ಕುAದಾಪುರ:ಕಳೆದ ೨೪ ವರ್ಷದಿಂದ ನಿರಂತರ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನೀವೃತ್ತಿ ಘೋಷಿಸಲು ಮುಂದಾಗಿದ್ದಾರೆAದು ಮಾಹಿತಿ ಹೊರಬಿದ್ದಿದೆ.
ಇಂದು ಹಾಲಾಡಿಯ ತನ್ನ ಸ್ವಗೃಹದಲ್ಲಿ ನಡೆದ ಸಭೆಯಲ್ಲಿ ಈ ಮೇಲಿನ ವಿಚಾರವನ್ನು ತನ್ನ ಆಪ್ತರೊಂದಿಗೆ ಹಂಚಿಕೊAಡಿದ್ದು ತನ್ನ ಆಪ್ತಮಿತ್ರ ಕಿರಣ್ ಕೊಡ್ಗಿಗೆ ಬಿಜೆಪಿ ಟಿಕೆಟ್ ನೀಡುವುದಾದರೆ ನಾನು ಪಕ್ಷದ ಪರ ಕೆಲಸ ಮಾಡಲು ಸಿದ್ದ ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ನನಗೆ ಯಾವುದೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು ಉಳಿದ ವಿಧಾನಸಭಾ ಕ್ಷೇತ್ರದ ಮೇಲೂ ಕೂಡ ಇದರ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…