ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್:vishwanews24
ಕುAದಾಪುರ:ಕಳೆದ ೨೪ ವರ್ಷದಿಂದ ನಿರಂತರ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನೀವೃತ್ತಿ ಘೋಷಿಸಲು ಮುಂದಾಗಿದ್ದಾರೆAದು ಮಾಹಿತಿ ಹೊರಬಿದ್ದಿದೆ.
ಇಂದು ಹಾಲಾಡಿಯ ತನ್ನ ಸ್ವಗೃಹದಲ್ಲಿ ನಡೆದ ಸಭೆಯಲ್ಲಿ ಈ ಮೇಲಿನ ವಿಚಾರವನ್ನು ತನ್ನ ಆಪ್ತರೊಂದಿಗೆ ಹಂಚಿಕೊAಡಿದ್ದು ತನ್ನ ಆಪ್ತಮಿತ್ರ ಕಿರಣ್ ಕೊಡ್ಗಿಗೆ ಬಿಜೆಪಿ ಟಿಕೆಟ್ ನೀಡುವುದಾದರೆ ನಾನು ಪಕ್ಷದ ಪರ ಕೆಲಸ ಮಾಡಲು ಸಿದ್ದ ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ನನಗೆ ಯಾವುದೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು ಉಳಿದ ವಿಧಾನಸಭಾ ಕ್ಷೇತ್ರದ ಮೇಲೂ ಕೂಡ ಇದರ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…