ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್:vishwanews24
ಕುAದಾಪುರ:ಕಳೆದ ೨೪ ವರ್ಷದಿಂದ ನಿರಂತರ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನೀವೃತ್ತಿ ಘೋಷಿಸಲು ಮುಂದಾಗಿದ್ದಾರೆAದು ಮಾಹಿತಿ ಹೊರಬಿದ್ದಿದೆ.
ಇಂದು ಹಾಲಾಡಿಯ ತನ್ನ ಸ್ವಗೃಹದಲ್ಲಿ ನಡೆದ ಸಭೆಯಲ್ಲಿ ಈ ಮೇಲಿನ ವಿಚಾರವನ್ನು ತನ್ನ ಆಪ್ತರೊಂದಿಗೆ ಹಂಚಿಕೊAಡಿದ್ದು ತನ್ನ ಆಪ್ತಮಿತ್ರ ಕಿರಣ್ ಕೊಡ್ಗಿಗೆ ಬಿಜೆಪಿ ಟಿಕೆಟ್ ನೀಡುವುದಾದರೆ ನಾನು ಪಕ್ಷದ ಪರ ಕೆಲಸ ಮಾಡಲು ಸಿದ್ದ ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ನನಗೆ ಯಾವುದೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು ಉಳಿದ ವಿಧಾನಸಭಾ ಕ್ಷೇತ್ರದ ಮೇಲೂ ಕೂಡ ಇದರ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…