ಕಂಡೀಷನ್ ಮೇಲೆ ಚುನಾವಣಾ ರಾಜಕೀಯ ನಿವೃತ್ತಿಗೆ ಮುಂದಾದ ಕುಂದಾಪುರದ ಕರ್ಣ ಹಾಲಾಡಿ ಶ್ರೀನಿವಾಸ ಶೆಟ್ಟಿ-ಆಪ್ತ ಮಿತ್ರ ಕಿರಣ್ ಕೊಡ್ಗಿ ಪರ ಬ್ಯಾಟಿಂಗ್:vishwanews24
ಕುAದಾಪುರ:ಕಳೆದ ೨೪ ವರ್ಷದಿಂದ ನಿರಂತರ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದ ಕುಂದಾಪುರ ಕರ್ಣ ಎಂದೇ ಹೆಸರುವಾಸಿಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ರಾಜಕೀಯಕ್ಕೆ ನೀವೃತ್ತಿ ಘೋಷಿಸಲು ಮುಂದಾಗಿದ್ದಾರೆAದು ಮಾಹಿತಿ ಹೊರಬಿದ್ದಿದೆ.
ಇಂದು ಹಾಲಾಡಿಯ ತನ್ನ ಸ್ವಗೃಹದಲ್ಲಿ ನಡೆದ ಸಭೆಯಲ್ಲಿ ಈ ಮೇಲಿನ ವಿಚಾರವನ್ನು ತನ್ನ ಆಪ್ತರೊಂದಿಗೆ ಹಂಚಿಕೊAಡಿದ್ದು ತನ್ನ ಆಪ್ತಮಿತ್ರ ಕಿರಣ್ ಕೊಡ್ಗಿಗೆ ಬಿಜೆಪಿ ಟಿಕೆಟ್ ನೀಡುವುದಾದರೆ ನಾನು ಪಕ್ಷದ ಪರ ಕೆಲಸ ಮಾಡಲು ಸಿದ್ದ ಇಲ್ಲವಾದಲ್ಲಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ನನಗೆ ಯಾವುದೆ ಟಿಕೆಟ್ ಬೇಡ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಈ ಬೆಳವಣಿಗೆ ಉಡುಪಿ ಜಿಲ್ಲೆಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದು ಉಳಿದ ವಿಧಾನಸಭಾ ಕ್ಷೇತ್ರದ ಮೇಲೂ ಕೂಡ ಇದರ ಪ್ರಭಾವ ಬೀರಲಿದೆ ಎನ್ನಲಾಗುತ್ತಿದೆ.
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…