ಕಂಬಳಕೋಣದ ಯಜಮಾನ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ಇನ್ನಿಲ್ಲ.
ಕಾಪು: ಕಂಬಳದ ಇತಿಹಾಸದಲ್ಲೇ ಭಾರಿ ಹೆಸರು ಪಡದಿರುವ ಕಂಬಳ ಕೋಣಗಳ ಯಜಮಾನ ಕರಿಂಜೆ ವಿನು ವಿಶ್ವನಾಥ್ ಶೆಟ್ಟಿ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಗಡಿ ಭಾಗದಲ್ಲಿ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ “ವೀರಾ-ವಿಕ್ರಮಾ” ಜೊಡುಕೇರೆ ಕಂಬಳ ಮುಗಿಸಿಕೊಂಡು ಪ್ರಥಮ ಬಹುಮಾನದೊಂದಿಗೆ ವಾಪಸ್ಸು ಆಗುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಂಬಳದ ಕೋಣಗಳಿಗೆ ಆಯಾಕಟ್ಟಿನ ವ್ಯವಸ್ಥೆ ಹಾಗೂ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿ ಭಾರಿ ಹೆಸರು ಪಡೆದಿದ್ದರು.
ಬಡವರಿಗೆ ದಾನಧರ್ಮ ಮಾಡುತ್ತ ಸಮಾಜಮುಖಿಯಾಗಿಯೂ ಸೇವೆ ಗೈದ ಕೀರ್ತಿ ವಿನು ವಿಶ್ವನಾಥ ಶೆಟ್ಟಿಗೆ ಸಲ್ಲುತ್ತೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…