ಕಂಬಳಕೋಣದ ಯಜಮಾನ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ಇನ್ನಿಲ್ಲ.
ಕಾಪು: ಕಂಬಳದ ಇತಿಹಾಸದಲ್ಲೇ ಭಾರಿ ಹೆಸರು ಪಡದಿರುವ ಕಂಬಳ ಕೋಣಗಳ ಯಜಮಾನ ಕರಿಂಜೆ ವಿನು ವಿಶ್ವನಾಥ್ ಶೆಟ್ಟಿ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಗಡಿ ಭಾಗದಲ್ಲಿ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ “ವೀರಾ-ವಿಕ್ರಮಾ” ಜೊಡುಕೇರೆ ಕಂಬಳ ಮುಗಿಸಿಕೊಂಡು ಪ್ರಥಮ ಬಹುಮಾನದೊಂದಿಗೆ ವಾಪಸ್ಸು ಆಗುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಂಬಳದ ಕೋಣಗಳಿಗೆ ಆಯಾಕಟ್ಟಿನ ವ್ಯವಸ್ಥೆ ಹಾಗೂ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿ ಭಾರಿ ಹೆಸರು ಪಡೆದಿದ್ದರು.
ಬಡವರಿಗೆ ದಾನಧರ್ಮ ಮಾಡುತ್ತ ಸಮಾಜಮುಖಿಯಾಗಿಯೂ ಸೇವೆ ಗೈದ ಕೀರ್ತಿ ವಿನು ವಿಶ್ವನಾಥ ಶೆಟ್ಟಿಗೆ ಸಲ್ಲುತ್ತೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…