ಕಂಬಳಕೋಣದ ಯಜಮಾನ ಕರಿಂಜೆ ವಿನು ವಿಶ್ವನಾಥ ಶೆಟ್ಟಿ ಇನ್ನಿಲ್ಲ.
ಕಾಪು: ಕಂಬಳದ ಇತಿಹಾಸದಲ್ಲೇ ಭಾರಿ ಹೆಸರು ಪಡದಿರುವ ಕಂಬಳ ಕೋಣಗಳ ಯಜಮಾನ ಕರಿಂಜೆ ವಿನು ವಿಶ್ವನಾಥ್ ಶೆಟ್ಟಿ ಇಂದು ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಗಡಿ ಭಾಗದಲ್ಲಿ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ “ವೀರಾ-ವಿಕ್ರಮಾ” ಜೊಡುಕೇರೆ ಕಂಬಳ ಮುಗಿಸಿಕೊಂಡು ಪ್ರಥಮ ಬಹುಮಾನದೊಂದಿಗೆ ವಾಪಸ್ಸು ಆಗುತ್ತಿರುವ ಸಂಧರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಕಂಬಳದ ಕೋಣಗಳಿಗೆ ಆಯಾಕಟ್ಟಿನ ವ್ಯವಸ್ಥೆ ಹಾಗೂ ಸ್ವಿಮ್ಮಿಂಗ್ ಫೂಲ್ ನಿರ್ಮಿಸಿ ಭಾರಿ ಹೆಸರು ಪಡೆದಿದ್ದರು.
ಬಡವರಿಗೆ ದಾನಧರ್ಮ ಮಾಡುತ್ತ ಸಮಾಜಮುಖಿಯಾಗಿಯೂ ಸೇವೆ ಗೈದ ಕೀರ್ತಿ ವಿನು ವಿಶ್ವನಾಥ ಶೆಟ್ಟಿಗೆ ಸಲ್ಲುತ್ತೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…