ಪಡುಬಿದ್ರಿ: ರಾಜ್ಯ ಸರಕಾರದ ಸಂಪೂರ್ಣ ಬೆಂಬಲದೊಂದಿಗೆ ಗ್ರಾಮೀಣ ಭಾಗದ ಜನರ ಕ್ರೀಡೆಯಾದ, ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿರುವ ಕಂಬಳ ಕ್ರೀಡೆಯ ಬಗೆಗೆ ಸರಿಯಾಗಿ ಮಾಹಿತಿ ಹೊಂದಿರದ ಪ್ರಾಣಿದಯಾ ಸಂಘ(ಪೆಟಾ) ವಿನಾಕಾರಣವಾಗಿ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಉಡುಪಿ, ದ.ಕ., ಹಾಗೂ ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ ಶೆಟ್ಟಿ ಹೇಳಿದ್ದಾರೆ.
ಕಂಬಳದ ಕೋಣಗಳನ್ನು ಹಿಂಸಿಸಲು ಕೋಣಗಳ ಯಜಮಾನರು ಸಾಕುತ್ತಿಲ್ಲ. ಅವುಗಳನ್ನು ಮಕ್ಕಳಿಂದಲೂ ಅಧಿಕ ಪ್ರೀತಿಯಿಂದ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾಕುತ್ತಿದ್ದಾರೆ.
ಬೆಂಗಳೂರು ಕಂಬಳಕ್ಕೆ ತೆರಳುವ ದಾರಿ ಮಧ್ಯೆ ಅವುಗಳ ಊಟೋಪಹಾರಗಳಿಗಾಗಿಯೇ ಪ್ರತ್ಯೇಕ ತಂಡವು ಬಹಳಷ್ಟು ಶ್ರಮಿಸಿದ್ದು ಜನಮನ್ನಣೆ ಪಡೆದಿದೆ.
ಹಾಗಾಗಿ ಕೇವಲ ಪ್ರಾಣಿ ಹಿಂಸೆ ಎಂಬ ಕಾರಣ ನೀಡಿ ಉಚ್ಚ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಯನ್ನು ಸಲ್ಲಿಸಿರುವುದು ಸರಿಯಲ್ಲ ಎಂದು ಡಾ| ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ.
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…