ಕಟಕ ರಾಶಿಯವರೇ ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ:ಓದಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಕಟಕ ರಾಶಿಯವರೇ ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ : ಓದಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಚುನಾವಣಾ ರಂಗದಲ್ಲಿ ಧುಮುಕಬೇಕೆಂಬ ಮಹತ್ತರ ಆಸೆಗೆ ಜನ ಬೆಂಬಲ ದೊರೆಯುವುದು. ಗ್ರಹಗತಿಗಳು ನಿಮ್ಮ ಕಡೆ ಇರುವುವು. ಗೆಲುವು ನಿಶ್ಚಿತ. ಹಾಗಂತ ಅಹಂಕಾರ ಬೇಡ. ಎದುರಾಳಿಯೂ ಅಷ್ಟೇ ಶಕ್ತಿಶಾಲಿಯಾಗಿರುವರು.

ವೃಷಭ:- ದುಡಿಮೆ ದುಡ್ಡಿನ ತಾಯಿ ಎಂದರು ಹಿರಿಯರು. ಹಾಗಾಗಿ ನೀವು ಮಾಡುವ ಕೆಲಸ ಕಾಯಾ ವಾಚಾ ಮನಸ್ಸಿನಿಂದ ಕೂಡಿರಲಿ. ಯಶಸ್ಸು ನಿಮ್ಮದಾಗುವುದು. ಹಣವು ನೀರಿನಂತೆ ಖರ್ಚಾಗುವುದು.

ಮಿಥುನ:- ನಿಮಗೆ ಹಾಸಿಗೆ ಇದ್ದಷ್ಟೇ ಕಾಲು ಚಾಚಿ ಬೇಸರವೇ ಬಂದಿರಬಹುದು. ಆದರೆ ಹರಿ ನಿನ್ನೊಲುಮೆ ಆಗುವ ತನಕ ಸುಮ್ಮನಿರುವುದು ಲೇಸು ಎಂಬಂತೆ ಬಹು ತಾಳ್ಮೆಯಿಂದ ಇದ್ದಲ್ಲಿ ಅನುಕೂಲವಾಗುವುದು.

ಕಟಕ:- ನಿಮ್ಮ ಕೋಪದ ಪ್ರದರ್ಶನದಿಂದಾಗಿ ಸಹಾಯ ಮಾಡಬೇಕೆಂದು ಬಂದಿದ್ದ ನಿಮ್ಮ ಸ್ನೇಹಿತರು ನಿಮಗೆ ಸಹಕರಿಸದೆ ಹೋಗುವ ಸಾಧ್ಯತೆ ಇದೆ. ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ.

ಸಿಂಹ:- ಮಡದಿ ಮಕ್ಕಳು ಹೆಚ್ಚು ಹೆಚ್ಚು ಮನೋಯಾತನೆ ತರುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ಅವರ ವಿಶ್ವಾಸವನ್ನು ಪಡೆದು ಅವರ ಮನ ಗೆಲ್ಲಿ. ಇದರಿಂದ ನಿಮಗೆ ಲಾಭ ಆಗುವುದು.

ಕನ್ಯಾ:- ರಾಜಕೀಯ ಮುಖಂಡರುಗಳು ನಿಮ್ಮ ಬಳಿ ಸಹಾಯ ಹಸ್ತ ಚಾಚುವರು. ರಾಜಕೀಯ ಭವಿಷ್ಯ ನುಡಿಯುವುದು ಕಠಿಣವಾದರೂ ದೈವದ ಬಲದಿಂದ ನುಡಿದ ನುಡಿಗಳು ಸತ್ಯವಾಗುವ ಸಾಧ್ಯತೆ ಇದೆ.

ತುಲಾ:- ವಾಹನ ಸಂಚಾರದ ದಟ್ಟಣೆ ಇರುವ ಸಂದರ್ಭದಲ್ಲಿ ಹುಷಾರಾಗಿರಿ. ನಿಮ್ಮ ಹಿಂದೆಯೇ ಬರುವ ವಾಹನದಾರನು ನಿಮಗೆ ಡಿಕ್ಕಿ ಹೊಡೆಯುವ ಸಂದರ್ಭವಿದೆ. ಆದರೆ ಅದನ್ನೇ ದೊಡ್ಡದು ಮಾಡಿ ರಸ್ತೆ ಮಧ್ಯದಲ್ಲಿ ಜಗಳಕ್ಕೆ ಇಳಿದರೆ ಇತರರಿಗೆ ತೊಂದರೆಯಾಗುವುದು. ತಾಳ್ಮೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಹಿರಿಯರ ಆರೈಕೆ ನಿಮ್ಮ ಪ್ರಥಮ ಪ್ರಾಶಸ್ತ್ಯವಾಗಿರಲಿ. ಈ ಜಾತಕದವರು ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದಲ್ಲಿ ಎರಡು ಬಾರಿ ಚಿಂತಿಸಿ ಮುಂದುವರಿಯಿರಿ. ಜನರ ನಾಡಿ, ಮಿಡಿತವನ್ನು ಬಲ್ಲಜನರು ನಿಮ್ಮನ್ನು ಗೌರವಿಸಿ, ಆದರಿಸುವರು.

ಧನುಸ್ಸು:- ನಿಮ್ಮ ಮನೆಯಲ್ಲಿನ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಿ. ಇಲ್ಲದೆ ಇದ್ದಲ್ಲಿ ಇದು ಮುಂದೊಂದು ದಿನ ದೊಡ್ಡ ಹೆಮ್ಮರವಾಗಿ ಬೆಳೆದು ನಿಮ್ಮನ್ನು ಕಾಡಿಸುವುದು. ಕುಲದೇವತಾ ಪ್ರಾರ್ಥನೆ ಮಾಡಿ.

ಮಕರ:- ನಿಮ್ಮ ಕೈಕೆಳಗಿನ ಕೆಲಸಗಾರರು ನಿಮ್ಮ ಕೋಪತಾಪಗಳು ಕಂಡು ರೋಸಿ ಹೋಗುವರು. ಎಲ್ಲದಕ್ಕೂ ಪರರನ್ನು ದೂಷಿಸುವುದನ್ನು ನಿಲ್ಲಿಸಿ. ಇದರಿಂದ ಮಹತ್ತರ ಕಾರ್ಯಗಳು ನೀವು ಎಣಿಸಿದಂತೆ ನಡೆಯುವುವು.

ಕುಂಭ:- ನಿಮ್ಮ ಕೆಲಸದ ಸ್ಥಳದಲ್ಲಿ ಬಾಸ್‌ ನಿಮ್ಮನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಇದರಿಂದ ನಿಮಗೇನೂ ತೊಂದರೆಯಾಗುವುದಿಲ್ಲ. ಪುಟಕ್ಕಿಟ್ಟ ಚಿನ್ನದಂತೆ ನೀವು ಇನ್ನು ಹೆಚ್ಚು ಪರಿಶುದ್ಧತೆಯಿಂದ ಬೀಗುವಂತೆ ಆಗುವುದು.

ಮೀನ:- ನಿಮ್ಮ ಸಮೀಪದ ಜನರೇ ನಿಮ್ಮನ್ನು ಅನಾದರಣದಿಂದ ಕಾಣುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿ ಸ್ಮರಣೆ ಮಾಡುವುದು ಕ್ಷೇಮ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago