ಕಟಕ ರಾಶಿಯವರೇ ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ:ಓದಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಕಟಕ ರಾಶಿಯವರೇ ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ : ಓದಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ಚುನಾವಣಾ ರಂಗದಲ್ಲಿ ಧುಮುಕಬೇಕೆಂಬ ಮಹತ್ತರ ಆಸೆಗೆ ಜನ ಬೆಂಬಲ ದೊರೆಯುವುದು. ಗ್ರಹಗತಿಗಳು ನಿಮ್ಮ ಕಡೆ ಇರುವುವು. ಗೆಲುವು ನಿಶ್ಚಿತ. ಹಾಗಂತ ಅಹಂಕಾರ ಬೇಡ. ಎದುರಾಳಿಯೂ ಅಷ್ಟೇ ಶಕ್ತಿಶಾಲಿಯಾಗಿರುವರು.

ವೃಷಭ:- ದುಡಿಮೆ ದುಡ್ಡಿನ ತಾಯಿ ಎಂದರು ಹಿರಿಯರು. ಹಾಗಾಗಿ ನೀವು ಮಾಡುವ ಕೆಲಸ ಕಾಯಾ ವಾಚಾ ಮನಸ್ಸಿನಿಂದ ಕೂಡಿರಲಿ. ಯಶಸ್ಸು ನಿಮ್ಮದಾಗುವುದು. ಹಣವು ನೀರಿನಂತೆ ಖರ್ಚಾಗುವುದು.

ಮಿಥುನ:- ನಿಮಗೆ ಹಾಸಿಗೆ ಇದ್ದಷ್ಟೇ ಕಾಲು ಚಾಚಿ ಬೇಸರವೇ ಬಂದಿರಬಹುದು. ಆದರೆ ಹರಿ ನಿನ್ನೊಲುಮೆ ಆಗುವ ತನಕ ಸುಮ್ಮನಿರುವುದು ಲೇಸು ಎಂಬಂತೆ ಬಹು ತಾಳ್ಮೆಯಿಂದ ಇದ್ದಲ್ಲಿ ಅನುಕೂಲವಾಗುವುದು.

ಕಟಕ:- ನಿಮ್ಮ ಕೋಪದ ಪ್ರದರ್ಶನದಿಂದಾಗಿ ಸಹಾಯ ಮಾಡಬೇಕೆಂದು ಬಂದಿದ್ದ ನಿಮ್ಮ ಸ್ನೇಹಿತರು ನಿಮಗೆ ಸಹಕರಿಸದೆ ಹೋಗುವ ಸಾಧ್ಯತೆ ಇದೆ. ನಿಮ್ಮ ತಪ್ಪನ್ನು ಅರಿತು ಬಾಳುವುದು ಕ್ಷೇಮ.

ಸಿಂಹ:- ಮಡದಿ ಮಕ್ಕಳು ಹೆಚ್ಚು ಹೆಚ್ಚು ಮನೋಯಾತನೆ ತರುವ ಸಾಧ್ಯತೆಗಳು ಹೆಚ್ಚಾಗಿವೆ. ಆದರೆ ಅವರ ವಿಶ್ವಾಸವನ್ನು ಪಡೆದು ಅವರ ಮನ ಗೆಲ್ಲಿ. ಇದರಿಂದ ನಿಮಗೆ ಲಾಭ ಆಗುವುದು.

ಕನ್ಯಾ:- ರಾಜಕೀಯ ಮುಖಂಡರುಗಳು ನಿಮ್ಮ ಬಳಿ ಸಹಾಯ ಹಸ್ತ ಚಾಚುವರು. ರಾಜಕೀಯ ಭವಿಷ್ಯ ನುಡಿಯುವುದು ಕಠಿಣವಾದರೂ ದೈವದ ಬಲದಿಂದ ನುಡಿದ ನುಡಿಗಳು ಸತ್ಯವಾಗುವ ಸಾಧ್ಯತೆ ಇದೆ.

ತುಲಾ:- ವಾಹನ ಸಂಚಾರದ ದಟ್ಟಣೆ ಇರುವ ಸಂದರ್ಭದಲ್ಲಿ ಹುಷಾರಾಗಿರಿ. ನಿಮ್ಮ ಹಿಂದೆಯೇ ಬರುವ ವಾಹನದಾರನು ನಿಮಗೆ ಡಿಕ್ಕಿ ಹೊಡೆಯುವ ಸಂದರ್ಭವಿದೆ. ಆದರೆ ಅದನ್ನೇ ದೊಡ್ಡದು ಮಾಡಿ ರಸ್ತೆ ಮಧ್ಯದಲ್ಲಿ ಜಗಳಕ್ಕೆ ಇಳಿದರೆ ಇತರರಿಗೆ ತೊಂದರೆಯಾಗುವುದು. ತಾಳ್ಮೆ ಇರಲಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಹಿರಿಯರ ಆರೈಕೆ ನಿಮ್ಮ ಪ್ರಥಮ ಪ್ರಾಶಸ್ತ್ಯವಾಗಿರಲಿ. ಈ ಜಾತಕದವರು ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿದಲ್ಲಿ ಎರಡು ಬಾರಿ ಚಿಂತಿಸಿ ಮುಂದುವರಿಯಿರಿ. ಜನರ ನಾಡಿ, ಮಿಡಿತವನ್ನು ಬಲ್ಲಜನರು ನಿಮ್ಮನ್ನು ಗೌರವಿಸಿ, ಆದರಿಸುವರು.

ಧನುಸ್ಸು:- ನಿಮ್ಮ ಮನೆಯಲ್ಲಿನ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಿ. ಇಲ್ಲದೆ ಇದ್ದಲ್ಲಿ ಇದು ಮುಂದೊಂದು ದಿನ ದೊಡ್ಡ ಹೆಮ್ಮರವಾಗಿ ಬೆಳೆದು ನಿಮ್ಮನ್ನು ಕಾಡಿಸುವುದು. ಕುಲದೇವತಾ ಪ್ರಾರ್ಥನೆ ಮಾಡಿ.

ಮಕರ:- ನಿಮ್ಮ ಕೈಕೆಳಗಿನ ಕೆಲಸಗಾರರು ನಿಮ್ಮ ಕೋಪತಾಪಗಳು ಕಂಡು ರೋಸಿ ಹೋಗುವರು. ಎಲ್ಲದಕ್ಕೂ ಪರರನ್ನು ದೂಷಿಸುವುದನ್ನು ನಿಲ್ಲಿಸಿ. ಇದರಿಂದ ಮಹತ್ತರ ಕಾರ್ಯಗಳು ನೀವು ಎಣಿಸಿದಂತೆ ನಡೆಯುವುವು.

ಕುಂಭ:- ನಿಮ್ಮ ಕೆಲಸದ ಸ್ಥಳದಲ್ಲಿ ಬಾಸ್‌ ನಿಮ್ಮನ್ನು ಪರೀಕ್ಷಿಸುವ ಸಾಧ್ಯತೆ ಇದೆ. ಇದರಿಂದ ನಿಮಗೇನೂ ತೊಂದರೆಯಾಗುವುದಿಲ್ಲ. ಪುಟಕ್ಕಿಟ್ಟ ಚಿನ್ನದಂತೆ ನೀವು ಇನ್ನು ಹೆಚ್ಚು ಪರಿಶುದ್ಧತೆಯಿಂದ ಬೀಗುವಂತೆ ಆಗುವುದು.

ಮೀನ:- ನಿಮ್ಮ ಸಮೀಪದ ಜನರೇ ನಿಮ್ಮನ್ನು ಅನಾದರಣದಿಂದ ಕಾಣುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿ ಸ್ಮರಣೆ ಮಾಡುವುದು ಕ್ಷೇಮ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿರುವುದಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

13 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

23 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

23 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

23 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 days ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 days ago