ಜಿಲ್ಲೆ

ಕಟಪಾಡಿಯಲ್ಲಿ ನಡೆಯಿತು ಹೃದಯವಿದ್ರಾವಕ ಘಟನೆ, ಭಾರಿ ನೆರೆಯಿಂದಾಗಿ ಪಾರ್ಥಿವ ಶರೀರವನ್ನ ನೀರಿನಲ್ಲಿ ತೇಲಿಸಿ ತಂದರು.

ಕಟಪಾಡಿ: ಕಟಪಾಡಿಯ ಮೂಡಬೆಟ್ಟು ಗ್ರಾಮದ ಕಂಬಲಕಟ್ಟ ಬೀಡುಬದಿಯ ನಿವಾಸಿ ಸೇಸಿ ಪೂಜಾರ್ತಿ ೯೮ ವರ್ಷ ನಿಧನ ಹೊಂದಿದ್ದರು ಅವರ ಅಂತ್ಯಕ್ರೀಯೆಯನ್ನ ಪಲ್ಲಿಗುಡ್ಡೆಯ ಸ್ಮಶಾನದಲ್ಲಿ ನಡೆಸಬೇಕಿದ್ದರಿಂದ ಪಾರ್ಥಿವ ಶರೀರವನ್ನ ಸುಮಾರು ಒಂದಿ ಕಿಲೋಮೀಟರ್ ದೂರದಷ್ಟು ನೀರಿನಲ್ಲಿ ತೇಲಿಸಿಕೊಂಡು ತರಬೇಕಾಯಿತು.

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಕಟಪಾಡಿಯ ಅಸುಪಾಸಿನ ಪ್ರದೇಶ ಜಲಾವೃತಗೊಂಡು ಜನ ಸಂಚಾರ ಅಸ್ತವ್ಯಸ್ತವಾಗಿದ್ದ ಪರಿಣಾಮ ಸೂತಕದ ಮನೆಯಿಂದ ರುಧ್ರಭೂಮಿಯವರೆಗೆ ಪಾರ್ಥೀವ ಶರೀರವನ್ನ ಹೊತ್ತುಕೊಂಡು ಬರಲು ಅಸಾಧ್ಯವಾದರಿಂದ ಸ್ಟ್ರಕ್ಚರ್ ಗೆ ವಾಹನದ ಟಯರ್ ನ ಟ್ಯೂಬ್ ಬಳಸಿ ನೀರಿನಲ್ಲಿ ಶವವನ್ನ ನೀರಿನಲ್ಲಿ ತರಲಾಯಿತು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

16 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

18 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

19 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

19 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

19 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

19 hours ago