ಕಟಪಾಡಿ: ಕಟಪಾಡಿಯ ಮೂಡಬೆಟ್ಟು ಗ್ರಾಮದ ಕಂಬಲಕಟ್ಟ ಬೀಡುಬದಿಯ ನಿವಾಸಿ ಸೇಸಿ ಪೂಜಾರ್ತಿ ೯೮ ವರ್ಷ ನಿಧನ ಹೊಂದಿದ್ದರು ಅವರ ಅಂತ್ಯಕ್ರೀಯೆಯನ್ನ ಪಲ್ಲಿಗುಡ್ಡೆಯ ಸ್ಮಶಾನದಲ್ಲಿ ನಡೆಸಬೇಕಿದ್ದರಿಂದ ಪಾರ್ಥಿವ ಶರೀರವನ್ನ ಸುಮಾರು ಒಂದಿ ಕಿಲೋಮೀಟರ್ ದೂರದಷ್ಟು ನೀರಿನಲ್ಲಿ ತೇಲಿಸಿಕೊಂಡು ತರಬೇಕಾಯಿತು.
ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಗೆ ಕಟಪಾಡಿಯ ಅಸುಪಾಸಿನ ಪ್ರದೇಶ ಜಲಾವೃತಗೊಂಡು ಜನ ಸಂಚಾರ ಅಸ್ತವ್ಯಸ್ತವಾಗಿದ್ದ ಪರಿಣಾಮ ಸೂತಕದ ಮನೆಯಿಂದ ರುಧ್ರಭೂಮಿಯವರೆಗೆ ಪಾರ್ಥೀವ ಶರೀರವನ್ನ ಹೊತ್ತುಕೊಂಡು ಬರಲು ಅಸಾಧ್ಯವಾದರಿಂದ ಸ್ಟ್ರಕ್ಚರ್ ಗೆ ವಾಹನದ ಟಯರ್ ನ ಟ್ಯೂಬ್ ಬಳಸಿ ನೀರಿನಲ್ಲಿ ಶವವನ್ನ ನೀರಿನಲ್ಲಿ ತರಲಾಯಿತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…