Featured

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026

ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ ಮೇ 24 ರವರೆಗೆ ಹಲಸು ಮತ್ತು ಹಣ್ಣು ಮೇಳವನ್ನು ಆಯೋಜಿಸಲಾಗಿದೆ.

ಮೇಳದಲ್ಲಿ ಚಂದ್ರ ಹಲಸು, ಕೇಸರ್ ಹಲಸು, ಏಕದಶಿ ಹಾಗೂ ರುದ್ರಾಕ್ಷಿ ಈ ನಾಲ್ಕು ತಳಿಯ ಹಲಸು ಈ ಬಾರಿ ಮೇಳದ ಪ್ರಮುಖ ಆಕರ್ಷಣೆಯಾಗಿದೆ. ಹಲಸಿನ ಹಣ್ಣನ್ನು ಆಂಧ್ರಪ್ರದೇಶದಿಂದ ತರಿಸಲಾಗಿದೆ. ಇದರ ಜೊತೆಗೆ ಹಲಸಿನ ಸಂಡಿಗೆ, ಹಪ್ಪಳ, ದೋಸೆ, ಹೋಳಿಗೆ, ಜಿಲೇಬಿ ಹಾಗೂ ವಿವಿಧ ಹಲಸಿನ ಉತ್ಪನ್ನಗಳ ಮಾರಾಟ ನಡೆಯಲಿದೆ.

ಈ ಮೇಳದಲ್ಲಿ ಹಲವು ಸ್ಟಾಲ್ ಗಳು ಇರಲಿದ್ದು, ಹಲಸಿನ ಹಣ್ಣಿನ ಸ್ಟಾಲ್ ಜೊತೆಗೆ ಮಾವಿನ ಹಣ್ಣು, ಕಲ್ಲಂಗಡಿ, ಫೈನಾಫಲ್ ಹಣ್ಣಿನ ಸ್ಟಾಲ್ ಇರಲಿದೆ. ಸ್ಥಳೀಯ ಹಾಗೂ ವಿವಿಧ ಜಿಲ್ಲೆಯ ರುಚಿಯಾದ ಮಾವಿನಹಣ್ಣು ಲಭ್ಯವಿರಲಿದೆ. ಫ್ಯಾನ್ಸಿ, ಬಟ್ಟೆ ಹಾಗೂ ವಿವಿಧ ಉತ್ಪನ್ನಗಳ ಸ್ಟಾಲ್ ಕೂಡ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8762113078, 9620428158 ಸಂಪರ್ಕಿಸಬಹುದಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

20 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

20 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

21 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

21 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

23 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

23 hours ago