Featured

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026

ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ ಮೇ 24 ರವರೆಗೆ ಹಲಸು ಮತ್ತು ಹಣ್ಣು ಮೇಳವನ್ನು ಆಯೋಜಿಸಲಾಗಿದೆ.

ಮೇಳದಲ್ಲಿ ಚಂದ್ರ ಹಲಸು, ಕೇಸರ್ ಹಲಸು, ಏಕದಶಿ ಹಾಗೂ ರುದ್ರಾಕ್ಷಿ ಈ ನಾಲ್ಕು ತಳಿಯ ಹಲಸು ಈ ಬಾರಿ ಮೇಳದ ಪ್ರಮುಖ ಆಕರ್ಷಣೆಯಾಗಿದೆ. ಹಲಸಿನ ಹಣ್ಣನ್ನು ಆಂಧ್ರಪ್ರದೇಶದಿಂದ ತರಿಸಲಾಗಿದೆ. ಇದರ ಜೊತೆಗೆ ಹಲಸಿನ ಸಂಡಿಗೆ, ಹಪ್ಪಳ, ದೋಸೆ, ಹೋಳಿಗೆ, ಜಿಲೇಬಿ ಹಾಗೂ ವಿವಿಧ ಹಲಸಿನ ಉತ್ಪನ್ನಗಳ ಮಾರಾಟ ನಡೆಯಲಿದೆ.

ಈ ಮೇಳದಲ್ಲಿ ಹಲವು ಸ್ಟಾಲ್ ಗಳು ಇರಲಿದ್ದು, ಹಲಸಿನ ಹಣ್ಣಿನ ಸ್ಟಾಲ್ ಜೊತೆಗೆ ಮಾವಿನ ಹಣ್ಣು, ಕಲ್ಲಂಗಡಿ, ಫೈನಾಫಲ್ ಹಣ್ಣಿನ ಸ್ಟಾಲ್ ಇರಲಿದೆ. ಸ್ಥಳೀಯ ಹಾಗೂ ವಿವಿಧ ಜಿಲ್ಲೆಯ ರುಚಿಯಾದ ಮಾವಿನಹಣ್ಣು ಲಭ್ಯವಿರಲಿದೆ. ಫ್ಯಾನ್ಸಿ, ಬಟ್ಟೆ ಹಾಗೂ ವಿವಿಧ ಉತ್ಪನ್ನಗಳ ಸ್ಟಾಲ್ ಕೂಡ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8762113078, 9620428158 ಸಂಪರ್ಕಿಸಬಹುದಾಗಿದೆ.

Vishwa News 24

Recent Posts

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

50 minutes ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 hours ago

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ -vishwanews24

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…

3 hours ago

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

18 hours ago