ಕಾಪು: ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೇವಸ್ಥಾನದ ಹಾಗೂ ಜಿಲ್ಲೆಯ ಬಿಲ್ಲವ ಮುಖಂಡರು ಮನವಿ ಪತ್ರ ಸಲ್ಲಿಸಿ ” ಬಿಲ್ಲವ ಸಮಾಜಕ್ಕೆ ಕೋಶ ನಿರ್ಮಾಣದ ಅಗತ್ಯವಿಲ್ಲ-ಕೊಡುವುದಾರೇ ಬಿಲ್ಲವ ಸಮಾಜದ 26 ಉಪಪಂಗಡ ಸೇರಿಸಿಕೊಂಡು ನಿಗಮ ರಚನೆ ಮಾಡಿ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷ ಬಿ.ಎನ್ ಶಂಕರ ಪೂಜಾರಿ,ನವೀನ್ ಅಮೀನ್ ಶಂಕರಪುರ,ಶ್ರೀಧರ್,ಗೀತಾಂಜಲಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್ಗಳ…