Featured

ಕಟಪಾಡಿ : ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ ಮಾಡಿದ ಬಿಲ್ಲವ ಮುಖಂಡರು – Vishwanews24

ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ಮಾಡಿದ ಬಿಲ್ಲವ ಮುಖಂಡರು

ಕಾಪು: ಕಟಪಾಡಿ ವಿಶ್ವನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೇವಸ್ಥಾನದ ಹಾಗೂ ಜಿಲ್ಲೆಯ ಬಿಲ್ಲವ ಮುಖಂಡರು ಮನವಿ ಪತ್ರ ಸಲ್ಲಿಸಿ ” ಬಿಲ್ಲವ ಸಮಾಜಕ್ಕೆ ಕೋಶ ನಿರ್ಮಾಣದ ಅಗತ್ಯವಿಲ್ಲ-ಕೊಡುವುದಾರೇ ಬಿಲ್ಲವ ಸಮಾಜದ 26 ಉಪ‌ಪಂಗಡ ಸೇರಿಸಿಕೊಂಡು ನಿಗಮ‌ ರಚನೆ‌‌ ಮಾಡಿ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಧರ್ಭದಲ್ಲಿ ಕ್ಷೇತ್ರಾಧ್ಯಕ್ಷ ಬಿ.ಎನ್ ಶಂಕರ ಪೂಜಾರಿ,ನವೀನ್ ಅಮೀನ್ ಶಂಕರಪುರ,ಶ್ರೀಧರ್,ಗೀತಾಂಜಲಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು: ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್‌ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ.. ಕರಾವಳಿ ಜಿಲ್ಲೆಯಲ್ಲಿ ಜಾತ್ರೆ, ಉತ್ಸವಗಳಿಗೆ ತೊಂದರೆ – Vishwanews24

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

5 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

5 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

5 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

20 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

20 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

20 hours ago