ಕಟಪಾಡಿ ಗಂಜಿಕೇಂದ್ರದಲ್ಲಿ ಗೊಂದಲ ಸೃಷ್ಟಿಸಿದ ವಲಸೆ ಕಾರ್ಮಿಕರು -ಸ್ಥಳಕ್ಕೆ ಎಡಿಸಿ ಭೇಟಿ.

ಕಟಪಾಡಿ ಗಂಜಿಕೇಂದ್ರದಲ್ಲಿ ಗೊಂದಲ ಸೃಷ್ಟಿಸಿದ ವಲಸೆ ಕಾರ್ಮಿಕರು -ಸ್ಥಳಕ್ಕೆ ಎಡಿಸಿ ಭೇಟಿ.

ಕಾಪು‌:ಭಾರತ ಲಾಕ್-ಡೌನ್ ಸಮಸ್ಯೆಯಿಂದ ಕಂಗಲಾಗಿದ್ದ ವಲಸೆ ಕಾರ್ಮಿಕರಿಗೆ ಕಟಪಾಡಿ ಗಂಜಿ ಕೇಂದ್ರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು.
ಆದರೇ ಶನಿವಾರ ಬೆಳಗ್ಗೆ ಗುಂಪಾಗಿ ಆಗಮಿಸಿದ ವಲಸೆ ಕಾರ್ಮಿಕರ ಗುಂಪೊಂದು ಕಟಪಾಡಿ ಗಂಜಿ ಕೇಂದ್ರದಲ್ಲಿ ಗೊಂದಲ ಸೃಷ್ಟಿಸಲು‌ ಪ್ರಯತ್ನ ಪಟ್ಟಾಗ ಸ್ಥಳಿಯ ಪೋಲಿಸ್ ಸಿಬ್ಬಂದಿಗಳು ಸಮಾಧಾನ ಪಡಿಸಿ ತೆರವುಗೊಳಿಸುವ ಕಾರ್ಯ ಮಾಡಿದರು.

ಸ್ಥಳಕ್ಕೆ ಉಡುಪಿ‌ ಜಿಲ್ಲಾ ಅಪಾರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಭೇಟಿ ನೀಡಿ ವಲಸೆ ಕಾರ್ಮಿಕರಿಗೆ ಯಾವುದೇ ರೀತಿಯ ಆಹಾರ ಸಾಮಾಗ್ರಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಹಶಿಲ್ದಾರರಿಗೆ ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago