ಕಟಪಾಡಿ ಗ್ರಾಮಸ್ಥರಿಂದ ಕೊರೋನಾ ವಾರಿಯರ್ಸ್‌ ಗರಡಿ ಜವನೆರ್ ತಂಡಕ್ಕೆ ಗೌರವರ್ಪಣೆ.vishwanews24

ಕಟಪಾಡಿ ಗ್ರಾಮಸ್ಥರಿಂದ ಕೊರೋನಾ ವಾರಿಯರ್ಸ್‌ ಗರಡಿ ಜವನೆರ್ ತಂಡಕ್ಕೆ ಗೌರವರ್ಪಣೆ.

ಕಟಪಾಡಿ: ಭಾರತ ಲಾಕ್-ಡೌನ್ ಸಮಯದಲ್ಲಿ ಕಟಪಾಡಿ ಹಾಗೂ ಇತರ ಭಾಗದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿದ್ದು ಮಾತ್ರವಲ್ಲದೆ ತುರ್ತು ಕಾರ್ಯದಲ್ಲಿ ಸೇವೆ ಸಲ್ಲಿಸಿದ ಕಟಪಾಡಿ ಗರಡಿ ಜವನೇರ್ ತಂಡಕ್ಕೆ ಕಟಪಾಡಿ ಗ್ರಾಮಸ್ಥರಿಂದ ಅಭಿನಂದನಾ ಕಾರ್ಯಕ್ರಮ ಏಣಗುಡ್ಡೆ ಬ್ರಹ್ಮ ಬೈದರ್ಕಲ ಗರಡಿಯ ವಠಾರದಲ್ಲಿ ಸೋಮವಾರ ನಡೆಯಿತು.

ಈ ಸಂಧರ್ಭದಲ್ಲಿ ಗರಡಿ ಪ್ರಮುಖರಾದ ಉಮೇಶ್ ಬಗ್ಗ ಪೂಜಾರಿ” ಗರಡಿ‌ಜವನೆರ್ ಕಟಪಾಡಿಯ ಯುವಕರ‌ ತಂಡ ಲಾಕ್-ಡೌನ್ ಸಮಯದಲ್ಲಿ ಪ್ರತಿನಿತ್ಯ ಲಾಕ್-ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮತ್ತು ಇತರ ಸೇವ ಕಾರ್ಯದಲ್ಲಿ ಭಾಗಿಯಾಗಿರುವ ಕಾರ್ಯ ಶ್ಲಾಘನೀಯವಾಗಿದೆ ಮುಂದಿನ‌ ದಿನದಲ್ಲಿಯೂ ಈ‌ ಸೇವೆ ಮುಂದುವರಿಯಬೇಕು ಎಂದರು.”

ಜಿ.ಪ‌ ಸದಸ್ಯೆ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ‌ ಸುವರ್ಣ, ಪ್ರಮುಖರಾದ ಅಶೋಕ್ ರಾವ್,ವಿನಯ ಬಳ್ಳಾಲ್,ಪ್ರಭಾ ಶೆಟ್ಟಿ,ಪ್ರೇಮ್ ಕುಮಾರ್,ಸುಗುಣ ,ಅಶೋಕ್ ಪೂಜಾರಿ,ಸುಧೀರ್ ಪೂಜಾರಿ,ಹರಿಶ್ಚಂದ್ರ ಅಮೀನ್,ಕಿಶೋರ್ ಅಂಬಾಡಿ,ರಮೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

2 hours ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

3 hours ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

3 hours ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

3 hours ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

3 hours ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

4 hours ago